ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

Suvarna News   | Asianet News
Published : Jul 02, 2020, 12:54 PM IST

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ಬೆಂಗಳೂರು(ಜು.02): ಕನಕಪುರದ ಬಂಡೆ, ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದ ಪಾಲಿನ ಟ್ರಬಲ್‌ಶೂಟರ್ ಡಿ.ಕೆ. ಶಿವಕುಮಾರ್ 116 ದಿನಗಳಿಂದ ಕಾಯುತ್ತಾ ಇದ್ದ ಕ್ಷಣ ಕೊನೆಗೂ ಬಂದೊದಗಿದೆ. 

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ತಿಹಾರ್ ಜೈಲಿನಲ್ಲಿ ಕುಳಿತು ಡಿಕೆಶಿ ಮಾಡಿದ್ದ ಪ್ರತಿಜ್ಞೆ, ಬರೋಬ್ಬರಿ 116 ದಿನಗಳ ಬಳಿಕ ಡಿಕೆಶಿ ಕೆಪಿಸಿಸಿ ಪಟ್ಟಾಭಿಷೇಕಕ್ಕೆ ಮುಹೊರ್ತ ಕೂಡಿ ಬಂದಿದೆ. ಕನಕಪುರ ಧೂಳಿನಿಂದ ಕೆಪಿಸಿಸಿ ಅಧ್ಯಕ್ಷ ಪಟ್ಟದವರೆಗೆ ಡಿಕೆಶಿ ಎನ್ನುವ ಛಲದಂಕಮಲ್ಲನ ಸಾಧನೆಯ ಅನಾವರಣ ಇಂದಿನ ಸುವರ್ಣ ಸ್ಪೆಷಲ್‌ನಲ್ಲಿ.. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!