ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

Suvarna News   | Asianet News
Published : Jul 02, 2020, 12:54 PM IST

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ಬೆಂಗಳೂರು(ಜು.02): ಕನಕಪುರದ ಬಂಡೆ, ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದ ಪಾಲಿನ ಟ್ರಬಲ್‌ಶೂಟರ್ ಡಿ.ಕೆ. ಶಿವಕುಮಾರ್ 116 ದಿನಗಳಿಂದ ಕಾಯುತ್ತಾ ಇದ್ದ ಕ್ಷಣ ಕೊನೆಗೂ ಬಂದೊದಗಿದೆ. 

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ತಿಹಾರ್ ಜೈಲಿನಲ್ಲಿ ಕುಳಿತು ಡಿಕೆಶಿ ಮಾಡಿದ್ದ ಪ್ರತಿಜ್ಞೆ, ಬರೋಬ್ಬರಿ 116 ದಿನಗಳ ಬಳಿಕ ಡಿಕೆಶಿ ಕೆಪಿಸಿಸಿ ಪಟ್ಟಾಭಿಷೇಕಕ್ಕೆ ಮುಹೊರ್ತ ಕೂಡಿ ಬಂದಿದೆ. ಕನಕಪುರ ಧೂಳಿನಿಂದ ಕೆಪಿಸಿಸಿ ಅಧ್ಯಕ್ಷ ಪಟ್ಟದವರೆಗೆ ಡಿಕೆಶಿ ಎನ್ನುವ ಛಲದಂಕಮಲ್ಲನ ಸಾಧನೆಯ ಅನಾವರಣ ಇಂದಿನ ಸುವರ್ಣ ಸ್ಪೆಷಲ್‌ನಲ್ಲಿ.. 
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?