ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

Suvarna News   | Asianet News
Published : Jul 02, 2020, 12:54 PM IST

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ಬೆಂಗಳೂರು(ಜು.02): ಕನಕಪುರದ ಬಂಡೆ, ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದ ಪಾಲಿನ ಟ್ರಬಲ್‌ಶೂಟರ್ ಡಿ.ಕೆ. ಶಿವಕುಮಾರ್ 116 ದಿನಗಳಿಂದ ಕಾಯುತ್ತಾ ಇದ್ದ ಕ್ಷಣ ಕೊನೆಗೂ ಬಂದೊದಗಿದೆ. 

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ತಿಹಾರ್ ಜೈಲಿನಲ್ಲಿ ಕುಳಿತು ಡಿಕೆಶಿ ಮಾಡಿದ್ದ ಪ್ರತಿಜ್ಞೆ, ಬರೋಬ್ಬರಿ 116 ದಿನಗಳ ಬಳಿಕ ಡಿಕೆಶಿ ಕೆಪಿಸಿಸಿ ಪಟ್ಟಾಭಿಷೇಕಕ್ಕೆ ಮುಹೊರ್ತ ಕೂಡಿ ಬಂದಿದೆ. ಕನಕಪುರ ಧೂಳಿನಿಂದ ಕೆಪಿಸಿಸಿ ಅಧ್ಯಕ್ಷ ಪಟ್ಟದವರೆಗೆ ಡಿಕೆಶಿ ಎನ್ನುವ ಛಲದಂಕಮಲ್ಲನ ಸಾಧನೆಯ ಅನಾವರಣ ಇಂದಿನ ಸುವರ್ಣ ಸ್ಪೆಷಲ್‌ನಲ್ಲಿ.. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!