ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

Suvarna News   | Asianet News
Published : Feb 13, 2021, 10:09 AM ISTUpdated : Feb 13, 2021, 10:17 AM IST

ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 
 

ಬೆಂಗಳೂರು (ಫೆ. 13): ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 

ಎಂ.ಎಸ್ ಸುಬ್ರಹ್ಮಣ್ಯಂ ಎಂಬುವವರಿಂದ ಬೇಗೂರ್ ಬಳಿಯ ಪರಂಗಿಪಾಳ್ಯದ ಬಿಬಿಎಂಪಿ ಖಾತೆ ನಂ. 275/16/18 ರ ಸೈಟ್ ನಂ. 18 ರನ್ನು ಖರೀದಿಸಲು ಮುಂದಾಗಿದ್ರು ಮಯೂರ್.  ಕಳೆದ ಜನವರಿ 22 ರಂದು ಗೆಳೆಯನೊಂದಿಗೆ ಸೈಟ್ ನೋಡಲು ಪರಂಗಿಪಾಳ್ಯಕ್ಕೆ ತೆರಳಿದಾಗ ಕರಾರು ಮಾಡಿಕೊಂಡಿದ್ದ ಸೈಟ್ ಗೆ ಕಂಪೌಂಡ್ ಹಾಕಿದ್ದರು ಅಪರಿಚಿತರು.   ಈ ಸೈಟ್ ಅನಂತರಾಮರೆಡ್ಡಿ ಹಾಗೂ ಗನ್ ಮಂಜಣ್ಣ ಎನ್ನುವವರಿಗೆ ಸೇರಿದ್ದು. ನೀವು ಇಲ್ಲಿಗೆ ಬಂದರೆ ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ ಅಂತ ಮಯೂರ್ ಪಟೇಲ್ ಗೆ ಅವಾಜ್ ಹಾಕಿದ್ದಾರೆ. 

ನಕಲಿ ದಾಖಲಾತಿಗಳನ್ನ ಸೃಷ್ಟಿಸಿಕೊಂಡು ಅನಂತರಾಮರೆಡ್ಡಿ ನಿಜ ದಾಖಲಾತಿ ಅಂತ ಬೆದರಿಕೆ ಹಾಕ್ತಿದ್ದಾರೆ. ಅನಂತರಾಮರೆಡ್ಡಿ, ಮಂಜುನಾಥ್ ರೆಡ್ಡಿ  ವಿರುದ್ದ ಹೆಚ್.ಎಸ್.ಆರ್ ಲೇಔಟ್ ಠಾಣೆ ಪೊಲೀಸರಿಗೆ  ದೂರು ನೀಡಿದ್ದಾರೆ. 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!