ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

Suvarna News   | Asianet News
Published : Feb 13, 2021, 10:09 AM ISTUpdated : Feb 13, 2021, 10:17 AM IST

ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 
 

ಬೆಂಗಳೂರು (ಫೆ. 13): ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 

ಎಂ.ಎಸ್ ಸುಬ್ರಹ್ಮಣ್ಯಂ ಎಂಬುವವರಿಂದ ಬೇಗೂರ್ ಬಳಿಯ ಪರಂಗಿಪಾಳ್ಯದ ಬಿಬಿಎಂಪಿ ಖಾತೆ ನಂ. 275/16/18 ರ ಸೈಟ್ ನಂ. 18 ರನ್ನು ಖರೀದಿಸಲು ಮುಂದಾಗಿದ್ರು ಮಯೂರ್.  ಕಳೆದ ಜನವರಿ 22 ರಂದು ಗೆಳೆಯನೊಂದಿಗೆ ಸೈಟ್ ನೋಡಲು ಪರಂಗಿಪಾಳ್ಯಕ್ಕೆ ತೆರಳಿದಾಗ ಕರಾರು ಮಾಡಿಕೊಂಡಿದ್ದ ಸೈಟ್ ಗೆ ಕಂಪೌಂಡ್ ಹಾಕಿದ್ದರು ಅಪರಿಚಿತರು.   ಈ ಸೈಟ್ ಅನಂತರಾಮರೆಡ್ಡಿ ಹಾಗೂ ಗನ್ ಮಂಜಣ್ಣ ಎನ್ನುವವರಿಗೆ ಸೇರಿದ್ದು. ನೀವು ಇಲ್ಲಿಗೆ ಬಂದರೆ ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ ಅಂತ ಮಯೂರ್ ಪಟೇಲ್ ಗೆ ಅವಾಜ್ ಹಾಕಿದ್ದಾರೆ. 

ನಕಲಿ ದಾಖಲಾತಿಗಳನ್ನ ಸೃಷ್ಟಿಸಿಕೊಂಡು ಅನಂತರಾಮರೆಡ್ಡಿ ನಿಜ ದಾಖಲಾತಿ ಅಂತ ಬೆದರಿಕೆ ಹಾಕ್ತಿದ್ದಾರೆ. ಅನಂತರಾಮರೆಡ್ಡಿ, ಮಂಜುನಾಥ್ ರೆಡ್ಡಿ  ವಿರುದ್ದ ಹೆಚ್.ಎಸ್.ಆರ್ ಲೇಔಟ್ ಠಾಣೆ ಪೊಲೀಸರಿಗೆ  ದೂರು ನೀಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!