ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

Suvarna News   | Asianet News
Published : Feb 13, 2021, 10:09 AM ISTUpdated : Feb 13, 2021, 10:17 AM IST

ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 
 

ಬೆಂಗಳೂರು (ಫೆ. 13): ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 

ಎಂ.ಎಸ್ ಸುಬ್ರಹ್ಮಣ್ಯಂ ಎಂಬುವವರಿಂದ ಬೇಗೂರ್ ಬಳಿಯ ಪರಂಗಿಪಾಳ್ಯದ ಬಿಬಿಎಂಪಿ ಖಾತೆ ನಂ. 275/16/18 ರ ಸೈಟ್ ನಂ. 18 ರನ್ನು ಖರೀದಿಸಲು ಮುಂದಾಗಿದ್ರು ಮಯೂರ್.  ಕಳೆದ ಜನವರಿ 22 ರಂದು ಗೆಳೆಯನೊಂದಿಗೆ ಸೈಟ್ ನೋಡಲು ಪರಂಗಿಪಾಳ್ಯಕ್ಕೆ ತೆರಳಿದಾಗ ಕರಾರು ಮಾಡಿಕೊಂಡಿದ್ದ ಸೈಟ್ ಗೆ ಕಂಪೌಂಡ್ ಹಾಕಿದ್ದರು ಅಪರಿಚಿತರು.   ಈ ಸೈಟ್ ಅನಂತರಾಮರೆಡ್ಡಿ ಹಾಗೂ ಗನ್ ಮಂಜಣ್ಣ ಎನ್ನುವವರಿಗೆ ಸೇರಿದ್ದು. ನೀವು ಇಲ್ಲಿಗೆ ಬಂದರೆ ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ ಅಂತ ಮಯೂರ್ ಪಟೇಲ್ ಗೆ ಅವಾಜ್ ಹಾಕಿದ್ದಾರೆ. 

ನಕಲಿ ದಾಖಲಾತಿಗಳನ್ನ ಸೃಷ್ಟಿಸಿಕೊಂಡು ಅನಂತರಾಮರೆಡ್ಡಿ ನಿಜ ದಾಖಲಾತಿ ಅಂತ ಬೆದರಿಕೆ ಹಾಕ್ತಿದ್ದಾರೆ. ಅನಂತರಾಮರೆಡ್ಡಿ, ಮಂಜುನಾಥ್ ರೆಡ್ಡಿ  ವಿರುದ್ದ ಹೆಚ್.ಎಸ್.ಆರ್ ಲೇಔಟ್ ಠಾಣೆ ಪೊಲೀಸರಿಗೆ  ದೂರು ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!