ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

ಇಲ್ಲಿಗೆ ಬಂದ್ರೆ ಸುಮ್ನೆ ಬಿಡಲ್ಲ! ನಟ ಮಯೂರ್‌ ಪಟೇಲ್‌ಗೆ ಜೀವ ಬೆದರಿಕೆ!

Suvarna News   | Asianet News
Published : Feb 13, 2021, 10:09 AM ISTUpdated : Feb 13, 2021, 10:17 AM IST

ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 
 

ಬೆಂಗಳೂರು (ಫೆ. 13): ಸೈಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್‌ಗೆ ಅಪರಿಚಿತರಿಂದ  ಜೀವ ಬೆದರಿಕೆ ಬಂದಿದೆ. 

ಎಂ.ಎಸ್ ಸುಬ್ರಹ್ಮಣ್ಯಂ ಎಂಬುವವರಿಂದ ಬೇಗೂರ್ ಬಳಿಯ ಪರಂಗಿಪಾಳ್ಯದ ಬಿಬಿಎಂಪಿ ಖಾತೆ ನಂ. 275/16/18 ರ ಸೈಟ್ ನಂ. 18 ರನ್ನು ಖರೀದಿಸಲು ಮುಂದಾಗಿದ್ರು ಮಯೂರ್.  ಕಳೆದ ಜನವರಿ 22 ರಂದು ಗೆಳೆಯನೊಂದಿಗೆ ಸೈಟ್ ನೋಡಲು ಪರಂಗಿಪಾಳ್ಯಕ್ಕೆ ತೆರಳಿದಾಗ ಕರಾರು ಮಾಡಿಕೊಂಡಿದ್ದ ಸೈಟ್ ಗೆ ಕಂಪೌಂಡ್ ಹಾಕಿದ್ದರು ಅಪರಿಚಿತರು.   ಈ ಸೈಟ್ ಅನಂತರಾಮರೆಡ್ಡಿ ಹಾಗೂ ಗನ್ ಮಂಜಣ್ಣ ಎನ್ನುವವರಿಗೆ ಸೇರಿದ್ದು. ನೀವು ಇಲ್ಲಿಗೆ ಬಂದರೆ ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ ಅಂತ ಮಯೂರ್ ಪಟೇಲ್ ಗೆ ಅವಾಜ್ ಹಾಕಿದ್ದಾರೆ. 

ನಕಲಿ ದಾಖಲಾತಿಗಳನ್ನ ಸೃಷ್ಟಿಸಿಕೊಂಡು ಅನಂತರಾಮರೆಡ್ಡಿ ನಿಜ ದಾಖಲಾತಿ ಅಂತ ಬೆದರಿಕೆ ಹಾಕ್ತಿದ್ದಾರೆ. ಅನಂತರಾಮರೆಡ್ಡಿ, ಮಂಜುನಾಥ್ ರೆಡ್ಡಿ  ವಿರುದ್ದ ಹೆಚ್.ಎಸ್.ಆರ್ ಲೇಔಟ್ ಠಾಣೆ ಪೊಲೀಸರಿಗೆ  ದೂರು ನೀಡಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?