ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

Suvarna News   | Asianet News
Published : Oct 30, 2021, 11:38 AM ISTUpdated : Oct 30, 2021, 11:40 AM IST

'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. 

ಬೆಂಗಳೂರು (ಅ. 30): 'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ (Puneeth Rajkumar) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಆಗ ನೀರು ಕುಡಿದು ಜಿಮ್‌ಗೆ ಹೋಗಿದ್ದಾರೆ. ಸುಸ್ತು ಹೆಚ್ಚಾದಾಗ ಹತ್ತಿರದ ಡಾ.ರಮಣರಾವ್​ ಕ್ಲಿನಿಕ್‌ಗೆ ಹೋಗಿದ್ಧಾರೆ. 

'ಬೆಳಗ್ಗೆ 10ಕ್ಕೆ  ಪುನೀತ್, ಅಶ್ವಿನಿ ಕ್ಲಿನಿಕ್ ಗೆ ಬಂದರು. ಪುನೀತ್ ಬೆವರುತ್ತಿದ್ದರು.  ಸ್ವಲ್ಪ ಆಯಾಸ ಎಂದು ಹೇಳಿದ್ರು. ನಾನು ಇಸಿಜಿ ಮತ್ತಿತರ ಪರೀಕ್ಷೆ ಗಳನ್ನು ಮಾಡಿದೆ. ಇಸಿಜಿಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿತು. ಕೂಡಲೇ ಅಡ್ಮಿಟ್ ಆಗಿ ಎಂದು ಪುನೀತ್​ಗೆ ಸಲಹೆ ನೀಡಿದೆ. ಪುನೀತ್ ಕೇವಲ 5 ನಿಮಿಷಗಳಲ್ಲಿ ವಿಕ್ರಂ ಆಸ್ಪತ್ರೆ ತಲುಪಿದರು. ಪುನೀತ್ ಸಾವಿಗೆ ಬೇರೆ ಆರೋಗ್ಯ ಸಮಸ್ಯೆಗಳು ಕಾರಣ ಇರಬಹುದು. ನಿಜಕ್ಕೂ ಇದೊಂದು ಆಘಾತಕಾರಿ ವಿಚಾರ' ಎಂದು ಸುವರ್ಣ ನ್ಯೂಸ್​ ಬಳಿ ಡಾ.ರಮಣರಾವ್​ ನೋವಿನಿಂದ ಮಾತನಾಡಿದರು. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more