ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

Suvarna News   | Asianet News
Published : Oct 30, 2021, 11:38 AM ISTUpdated : Oct 30, 2021, 11:40 AM IST

'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. 

ಬೆಂಗಳೂರು (ಅ. 30): 'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ (Puneeth Rajkumar) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಆಗ ನೀರು ಕುಡಿದು ಜಿಮ್‌ಗೆ ಹೋಗಿದ್ದಾರೆ. ಸುಸ್ತು ಹೆಚ್ಚಾದಾಗ ಹತ್ತಿರದ ಡಾ.ರಮಣರಾವ್​ ಕ್ಲಿನಿಕ್‌ಗೆ ಹೋಗಿದ್ಧಾರೆ. 

'ಬೆಳಗ್ಗೆ 10ಕ್ಕೆ  ಪುನೀತ್, ಅಶ್ವಿನಿ ಕ್ಲಿನಿಕ್ ಗೆ ಬಂದರು. ಪುನೀತ್ ಬೆವರುತ್ತಿದ್ದರು.  ಸ್ವಲ್ಪ ಆಯಾಸ ಎಂದು ಹೇಳಿದ್ರು. ನಾನು ಇಸಿಜಿ ಮತ್ತಿತರ ಪರೀಕ್ಷೆ ಗಳನ್ನು ಮಾಡಿದೆ. ಇಸಿಜಿಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿತು. ಕೂಡಲೇ ಅಡ್ಮಿಟ್ ಆಗಿ ಎಂದು ಪುನೀತ್​ಗೆ ಸಲಹೆ ನೀಡಿದೆ. ಪುನೀತ್ ಕೇವಲ 5 ನಿಮಿಷಗಳಲ್ಲಿ ವಿಕ್ರಂ ಆಸ್ಪತ್ರೆ ತಲುಪಿದರು. ಪುನೀತ್ ಸಾವಿಗೆ ಬೇರೆ ಆರೋಗ್ಯ ಸಮಸ್ಯೆಗಳು ಕಾರಣ ಇರಬಹುದು. ನಿಜಕ್ಕೂ ಇದೊಂದು ಆಘಾತಕಾರಿ ವಿಚಾರ' ಎಂದು ಸುವರ್ಣ ನ್ಯೂಸ್​ ಬಳಿ ಡಾ.ರಮಣರಾವ್​ ನೋವಿನಿಂದ ಮಾತನಾಡಿದರು. 


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more