ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

ಪುನೀತ್ ರಾಜ್‌ಕುಮಾರ್ ಕೊನೆಯ ಕ್ಷಣ ಹೇಗಿತ್ತು..? ಚಿಕಿತ್ಸೆ ನೀಡಿದ ಡಾ. ರಮಣ್‌ ರಾವ್ ಮಾತು

Suvarna News   | Asianet News
Published : Oct 30, 2021, 11:38 AM ISTUpdated : Oct 30, 2021, 11:40 AM IST

'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. 

ಬೆಂಗಳೂರು (ಅ. 30): 'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ (Puneeth Rajkumar) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪುನೀತ್ ಅವರ ಕೊನೆಯ ಕ್ಷಣ ಹೇಗಿತ್ತು ಎಂದು ನೋಡುವುದಾದರೆ, ಶುಕ್ರವಾರ ಬೆಳಿಗ್ಗೆ ಎದ್ದು ಜಾಗಿಂಗ್‌ಗೆ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಆಗ ನೀರು ಕುಡಿದು ಜಿಮ್‌ಗೆ ಹೋಗಿದ್ದಾರೆ. ಸುಸ್ತು ಹೆಚ್ಚಾದಾಗ ಹತ್ತಿರದ ಡಾ.ರಮಣರಾವ್​ ಕ್ಲಿನಿಕ್‌ಗೆ ಹೋಗಿದ್ಧಾರೆ. 

'ಬೆಳಗ್ಗೆ 10ಕ್ಕೆ  ಪುನೀತ್, ಅಶ್ವಿನಿ ಕ್ಲಿನಿಕ್ ಗೆ ಬಂದರು. ಪುನೀತ್ ಬೆವರುತ್ತಿದ್ದರು.  ಸ್ವಲ್ಪ ಆಯಾಸ ಎಂದು ಹೇಳಿದ್ರು. ನಾನು ಇಸಿಜಿ ಮತ್ತಿತರ ಪರೀಕ್ಷೆ ಗಳನ್ನು ಮಾಡಿದೆ. ಇಸಿಜಿಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿತು. ಕೂಡಲೇ ಅಡ್ಮಿಟ್ ಆಗಿ ಎಂದು ಪುನೀತ್​ಗೆ ಸಲಹೆ ನೀಡಿದೆ. ಪುನೀತ್ ಕೇವಲ 5 ನಿಮಿಷಗಳಲ್ಲಿ ವಿಕ್ರಂ ಆಸ್ಪತ್ರೆ ತಲುಪಿದರು. ಪುನೀತ್ ಸಾವಿಗೆ ಬೇರೆ ಆರೋಗ್ಯ ಸಮಸ್ಯೆಗಳು ಕಾರಣ ಇರಬಹುದು. ನಿಜಕ್ಕೂ ಇದೊಂದು ಆಘಾತಕಾರಿ ವಿಚಾರ' ಎಂದು ಸುವರ್ಣ ನ್ಯೂಸ್​ ಬಳಿ ಡಾ.ರಮಣರಾವ್​ ನೋವಿನಿಂದ ಮಾತನಾಡಿದರು. 


 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more