ಸರ್ಕಾರಿ ಕಾರ್ಯಕ್ರಮದಲ್ಲಿ ಕನ್ನಡ ಬಳಸದ ಲಕ್ಷ್ಮೀ ಹೆಬ್ಬಾಳ್‌ಕರ್ ವಿರುದ್ಧ ಆಕ್ರೋಶ

Jan 31, 2020, 10:15 AM IST

ಬೆಳಗಾವಿ (ಜ. 31): ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ್ ಸರ್ಕಾರಿ ಕಾರ್ಯಕ್ರಮದಲ್ಲಿ ಕನ್ನಡ ಬಳಸದಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದೆ.

ಕರ್ನಾಟಕದ ಶಾಸಕರಿಗೆ ಮರಾಠಿ ಆಸ್ಮಿತೆ ಹೆಚ್ಚಾಯ್ತಾ? ಅಂದು ಸಾಹುಕಾರ್, ಇಂದು ಹೆಬ್ಬಾಳ್ಕರ್!

ಡಿಸಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ TS ನಾಗಾಭರಣ ಪತ್ರ ಬರೆದಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಕನ್ನಡ ಬಳಸದ ಲಕ್ಷ್ಮೀ ಹೆಬ್ಬಾಳ್‌ಕರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.