ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

Suvarna News   | Asianet News
Published : Nov 13, 2020, 11:49 AM ISTUpdated : Nov 13, 2020, 01:01 PM IST

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು: ಟಿಎನ್‌ಎಸ್

ಬೆಂಗಳೂರು (ನ. 13): ಪತ್ರಕರ್ತರಾಗಿ, ಲೇಖಕರಾಗಿ, ನಟರಾಗಿ, ನಿರೂಪಕರಾಗಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ 12. 15 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. 

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು. ಅವರಿಗೆ ಗೊತ್ತಿಲ್ಲದ ವಿಚಾರಗಳೇ ಇರಲಿಲ್ಲ. ಅವರ ಜೊತೆ ಮಾತನಾಡಲು ಕುಳಿತರೆ ಅದ್ಭುತ ಮಾತುಗಾರ. ಮತ್ತೆ ಮಾತನಾಡಲು ಇವರು ಸಿಗುವುದೇ ಇಲ್ಲವಲ್ಲ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತಿದ್ದರು' ಎಂದು ನಿರ್ದೇಶಕ ಟಿಎನ್ ಸೀತಾರಾಮ್ ಸ್ಮರಿಸಿಕೊಂಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!