ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

Suvarna News   | Asianet News
Published : Nov 13, 2020, 11:49 AM ISTUpdated : Nov 13, 2020, 01:01 PM IST

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು: ಟಿಎನ್‌ಎಸ್

ಬೆಂಗಳೂರು (ನ. 13): ಪತ್ರಕರ್ತರಾಗಿ, ಲೇಖಕರಾಗಿ, ನಟರಾಗಿ, ನಿರೂಪಕರಾಗಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ 12. 15 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. 

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು. ಅವರಿಗೆ ಗೊತ್ತಿಲ್ಲದ ವಿಚಾರಗಳೇ ಇರಲಿಲ್ಲ. ಅವರ ಜೊತೆ ಮಾತನಾಡಲು ಕುಳಿತರೆ ಅದ್ಭುತ ಮಾತುಗಾರ. ಮತ್ತೆ ಮಾತನಾಡಲು ಇವರು ಸಿಗುವುದೇ ಇಲ್ಲವಲ್ಲ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತಿದ್ದರು' ಎಂದು ನಿರ್ದೇಶಕ ಟಿಎನ್ ಸೀತಾರಾಮ್ ಸ್ಮರಿಸಿಕೊಂಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!