ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

Suvarna News   | Asianet News
Published : Nov 13, 2020, 11:49 AM ISTUpdated : Nov 13, 2020, 01:01 PM IST

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು: ಟಿಎನ್‌ಎಸ್

ಬೆಂಗಳೂರು (ನ. 13): ಪತ್ರಕರ್ತರಾಗಿ, ಲೇಖಕರಾಗಿ, ನಟರಾಗಿ, ನಿರೂಪಕರಾಗಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ 12. 15 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. 

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು. ಅವರಿಗೆ ಗೊತ್ತಿಲ್ಲದ ವಿಚಾರಗಳೇ ಇರಲಿಲ್ಲ. ಅವರ ಜೊತೆ ಮಾತನಾಡಲು ಕುಳಿತರೆ ಅದ್ಭುತ ಮಾತುಗಾರ. ಮತ್ತೆ ಮಾತನಾಡಲು ಇವರು ಸಿಗುವುದೇ ಇಲ್ಲವಲ್ಲ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತಿದ್ದರು' ಎಂದು ನಿರ್ದೇಶಕ ಟಿಎನ್ ಸೀತಾರಾಮ್ ಸ್ಮರಿಸಿಕೊಂಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!