ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

ವಿವಾದಗಳನ್ನು ಮೀರಿ ಬೆಳೆದ ವ್ಯಕ್ತಿತ್ವ ರವಿಬೆಳಗೆರೆಯವರದ್ದು : ಟಿಎನ್‌ಎಸ್

Suvarna News   | Asianet News
Published : Nov 13, 2020, 11:49 AM ISTUpdated : Nov 13, 2020, 01:01 PM IST

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು: ಟಿಎನ್‌ಎಸ್

ಬೆಂಗಳೂರು (ನ. 13): ಪತ್ರಕರ್ತರಾಗಿ, ಲೇಖಕರಾಗಿ, ನಟರಾಗಿ, ನಿರೂಪಕರಾಗಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ ಬಾರದ ಲೋಕಕ್ಕೆ ತೆರಳಿದ್ದಾರೆ. ನಿನ್ನೆ 12. 15 ನಿಮಿಷಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಪ್ರಾರ್ಥನಾ ಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. 

'ರವಿ ಬೆಳಗೆರೆಯನ್ನು ಕಳೆದುಕೊಂಡಿದ್ದು ಬಹಳ ನೋವಿನ ವಿಚಾರ. ಅದ್ಭುತ ವ್ಯಕ್ತಿತ್ವ ಅವರದ್ದು. ಸ್ವಂತ ಬದುಕಿನಲ್ಲಿ ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿರಬಹುದು. ಅದೆಲ್ಲವನ್ನು ಮೀರಿ ಬೆಳೆದಿದ್ದರು. ಅವರಿಗೆ ಗೊತ್ತಿಲ್ಲದ ವಿಚಾರಗಳೇ ಇರಲಿಲ್ಲ. ಅವರ ಜೊತೆ ಮಾತನಾಡಲು ಕುಳಿತರೆ ಅದ್ಭುತ ಮಾತುಗಾರ. ಮತ್ತೆ ಮಾತನಾಡಲು ಇವರು ಸಿಗುವುದೇ ಇಲ್ಲವಲ್ಲ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತಿದ್ದರು' ಎಂದು ನಿರ್ದೇಶಕ ಟಿಎನ್ ಸೀತಾರಾಮ್ ಸ್ಮರಿಸಿಕೊಂಡಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!