Karnataka Bandh: ನೈತಿಕ ಬೆಂಬಲ ಎಂದ ಸಿದ್ದು, ಬಂದ್ ಬೇಕೇನ್ರಿ ಎಂದ ಡಿಕೆಶಿ, ಮೂಡದ ಒಮ್ಮತ

Karnataka Bandh: ನೈತಿಕ ಬೆಂಬಲ ಎಂದ ಸಿದ್ದು, ಬಂದ್ ಬೇಕೇನ್ರಿ ಎಂದ ಡಿಕೆಶಿ, ಮೂಡದ ಒಮ್ಮತ

Published : Dec 27, 2021, 09:43 AM IST

 ಎಂಇಎಸ್ ಪುಂಡಾಟಿಕೆ (MES) ರಾಯಣ್ಣ ಪ್ರತಿಮೆ ಧ್ವಂಸ ವಿಚಾರ ಖಂಡಿಸಿ, ಡಿ. 31 ಕ್ಕೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿವೆ. 

ಬೆಂಗಳೂರು (ಡಿ. 27): ಎಂಇಎಸ್ ಪುಂಡಾಟಿಕೆ (MES) ರಾಯಣ್ಣ ಪ್ರತಿಮೆ ಧ್ವಂಸ ವಿಚಾರ ಖಂಡಿಸಿ, ಡಿ. 31 ಕ್ಕೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿವೆ. ಈ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ ಉಂಟಾಗಿದೆ. 

'ಕರ್ನಾಟಕ ಬಂದ್‌ಗೆ ನಮ್ಮ ನೈತಿಕ ಬೆಂಬಲವಿದೆ. ಎಂಇಎಸ್‌ ಪುಂಡರನ್ನು ಖಂಡಿಸಿದ್ರೆ ಆಗಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಬೇಕು. ಈ ಬಗ್ಗೆ ಮೋದಿಯವರಿಗೆ ಮನವರಿಕೆ ಮಾಡಿಕೊಡಬೇಕು' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

'ಈಗಾಗಲೇ ಕೊರೋನಾದಿಂದ ಜನ ಸಂಕಷ್ಟದಲ್ಲಿದ್ಧಾರೆ. ಇಂತಹ ಸಂದರ್ಭದಲ್ಲಿ ಬಂದ್ ಬೇಕೇನ್ರಿ..? ಈ ಬಗ್ಗೆ ನಾನೇನು ಹೇಳಲ್ಲ. ಸರ್ಕಾರವೇ ಉತ್ತರ ಕೊಡುತ್ತದೆ' ಎಂದು ಡಿಕೆ ಶಿವಕುಮಾರ್ ಹೇಳಿದ್ಧಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more