ಇನ್ಮುಂದೆ ಬೆಂಗಳೂರು ಮೆಟ್ರೋದಲ್ಲಿ ಕನ್ನಡ ಕಡ್ಡಾಯ

ಇನ್ಮುಂದೆ ಬೆಂಗಳೂರು ಮೆಟ್ರೋದಲ್ಲಿ ಕನ್ನಡ ಕಡ್ಡಾಯ

Published : Feb 10, 2021, 08:12 PM IST

ಬೆಂಗಳೂರಿನ ನಮ್ಮ ಮೆಟ್ರೋನಲ್ಲಿ ಕನ್ನಡ ಕಡಗಣನೆಯ ಬಗ್ಗೆ ಇಂದು (ಬುಧವಾರ) ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಸದನದ ಗಮನಕ್ಕೆ ತಂದರು.

ನವದೆಹಲಿ/ಬೆಂಗಳೂರು, (ಫೆ.10): ಬೆಂಗಳೂರಿನ ನಮ್ಮ ಮೆಟ್ರೋನಲ್ಲಿ ಕನ್ನಡ ಕಡಗಣನೆಯ ಬಗ್ಗೆ ಇಂದು (ಬುಧವಾರ) ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಸದನದ ಗಮನಕ್ಕೆ ತಂದರು.

ಇದನ್ನು ಸಭಾಧ್ಯಕ್ಷರಾದ ವೆಂಕಯ್ಯ ನಾಯ್ಡು ಅವರು ಕೂಡ ಸಮರ್ಥಿಸಿ ಸಂಬಂಧಪಟ್ಟ ಮಂತ್ರಿಗಳಿಗೆ ಸೂಚಿಸಿದರು. ತ್ರಿಭಾಷಾ ಸೂತ್ರದಂತೆ ಕನ್ನಡ ಕಡ್ಡಾಯಮಾಡಿ. ಬೇರೆ ರಾಜ್ಯಗಳಲ್ಲೂ ಅಯಾ ಭಾಷೆಗಳಲ್ಲೇ ಇರಲಿ ಎಂದು ಸಂಬಂಧಿಸಿದ ಸಚಿವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೂಚಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!