ಇನ್ಮುಂದೆ ಬೆಂಗಳೂರು ಮೆಟ್ರೋದಲ್ಲಿ ಕನ್ನಡ ಕಡ್ಡಾಯ

ಇನ್ಮುಂದೆ ಬೆಂಗಳೂರು ಮೆಟ್ರೋದಲ್ಲಿ ಕನ್ನಡ ಕಡ್ಡಾಯ

Published : Feb 10, 2021, 08:12 PM IST

ಬೆಂಗಳೂರಿನ ನಮ್ಮ ಮೆಟ್ರೋನಲ್ಲಿ ಕನ್ನಡ ಕಡಗಣನೆಯ ಬಗ್ಗೆ ಇಂದು (ಬುಧವಾರ) ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಸದನದ ಗಮನಕ್ಕೆ ತಂದರು.

ನವದೆಹಲಿ/ಬೆಂಗಳೂರು, (ಫೆ.10): ಬೆಂಗಳೂರಿನ ನಮ್ಮ ಮೆಟ್ರೋನಲ್ಲಿ ಕನ್ನಡ ಕಡಗಣನೆಯ ಬಗ್ಗೆ ಇಂದು (ಬುಧವಾರ) ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಸದನದ ಗಮನಕ್ಕೆ ತಂದರು.

ಇದನ್ನು ಸಭಾಧ್ಯಕ್ಷರಾದ ವೆಂಕಯ್ಯ ನಾಯ್ಡು ಅವರು ಕೂಡ ಸಮರ್ಥಿಸಿ ಸಂಬಂಧಪಟ್ಟ ಮಂತ್ರಿಗಳಿಗೆ ಸೂಚಿಸಿದರು. ತ್ರಿಭಾಷಾ ಸೂತ್ರದಂತೆ ಕನ್ನಡ ಕಡ್ಡಾಯಮಾಡಿ. ಬೇರೆ ರಾಜ್ಯಗಳಲ್ಲೂ ಅಯಾ ಭಾಷೆಗಳಲ್ಲೇ ಇರಲಿ ಎಂದು ಸಂಬಂಧಿಸಿದ ಸಚಿವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೂಚಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!