ಕನ್ನಡಿಗರಾಗಿ ಜೀವನದಲ್ಲಿ ನೀವು ನೋಡಲೇಬೇಕಾದ ಏಳು ಅದ್ಭುತಗಳಿವು, ಹೇಳಿದ್ದು ನಾವಲ್ಲ ನೀವು!

ಕನ್ನಡಿಗರಾಗಿ ಜೀವನದಲ್ಲಿ ನೀವು ನೋಡಲೇಬೇಕಾದ ಏಳು ಅದ್ಭುತಗಳಿವು, ಹೇಳಿದ್ದು ನಾವಲ್ಲ ನೀವು!

Published : Feb 26, 2023, 09:49 PM IST

ಜಗತ್ತಿನ ಏಳು ಅದ್ಭುತಗಳು ಎಂದಾಗ ಬಹುತೇಕ ಅದನ್ನು ಅಂದಾಜು ಮಾಡುವವರಿದ್ದಾರೆ. ಆದರೆ, ಕರ್ನಾಟಕದ ಏಳು ಅದ್ಭುತಗಳು ಯಾವುದು ಎಂದಾಗ, ಯೋಚನೆ ಆರಂಭವಾಗುತ್ತದೆ. ಇದನ್ನು ಬಗೆಹರಿಸುವ ಸಲುವಾಗಿಯೇ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಕನ್ನಡ ಪ್ರಭ ರಾಜ್ಯದ 7 ಅದ್ಬುತಗಳನ್ನು ಗುರುತಿಸಲು ಕಳೆದ ಒಂದು ವರ್ಷದಿಂದ ಅಭಿಯಾನ ಆರಂಭಿಸಿತ್ತು.

ಬೆಂಗಳೂರು (ಫೆ.26): ಜಗತ್ತಿನ ಅದ್ಭುತಗಳು ಎಂದಾಗ ಖಂಡಿತವಾಗಿ ನಮ್ಮ ಕಿವಿ ನೆಟ್ಟಗಾಗುತ್ತದೆ. ಈಗ ಅದೇ ಹೆಮ್ಮೆಯನ್ನು ಕನ್ನಡಿಗರು ಅನುಭವಿಸಲಿದ್ದಾರೆ. ಯಾಕೆಂದರೆ, ಕಳೆದ ಒಂದು ವರ್ಷದಿಂದ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಕನ್ನಡ ಪ್ರಭ ರಾಜ್ಯದ 7 ಅದ್ಭುತಗಳನ್ನು ಗುರುತಿಸುಬ ಪ್ರಕ್ರಿಯೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ.

ರಾಜ್ಯಾದ್ಯಂತ ವಿವಿಧ ವರ್ಗದವರಿಂದ ದೊಡ್ಡ ಮಟ್ಟದ ಪ್ರತಿಕ್ರಿಯೆ ವ್ಯಕ್ತವಾದ ರಾಜ್ಯದ 7 ಅದ್ಭುತಗಳನ್ನು ಗುರುತಿಸುವ ಅಭಿಯಾನ ಅಂತ್ಯವಾಗಿದೆ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಕರ್ನಾಟಕದ 7 ಅದ್ಭುತಗಳ ಪಟ್ಟಿ ಘೋಷಣೆ ಮಾಡಿದ್ದಾರೆ.

ಕರ್ನಾಟಕದ 7 ಅದ್ಭುತಗಳ ಅಧಿಕೃತ ಪಟ್ಟಿ ಬಿಡುಗಡೆ, ಇಲ್ಲಿದೆ ಸಪ್ತ ತಾಣಗಳ ಸುಂದರ ಲೋಕ!

ರಾಜ್ಯದ ಜನರು ಮತಗಳ ಮೂಲಕ ತಮ್ಮ ತಮ್ಮ ಊರಿನ ಅದ್ಭುತಗಳಿಗೆ ಮತ ಚಲಾಯಿಸಿದ್ದರು. ಲಕ್ಷ ಲಕ್ಷ ಮತಗಳು ಒಂದೊಂದು ತಾಣಕ್ಕೆ ಸಿಕ್ಕಿದೆ. ಈ ಕರ್ನಾಟಕದ 7 ಅದ್ಭುತಗಳನ್ನು ಬೊಮ್ಮಾಯಿ ಘೋಷಣೆ ಮಾಡಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!