ಕನ್ನಡ ಪ್ರಭ ಪತ್ರಿಕೆಯ ಹೊಸ ಇ ಪುರವಣಿ ಸಾಹಿತ್ಯಪ್ರಭ ಲೋಕಾರ್ಪಣೆ!

ಕನ್ನಡ ಪ್ರಭ ಪತ್ರಿಕೆಯ ಹೊಸ ಇ ಪುರವಣಿ ಸಾಹಿತ್ಯಪ್ರಭ ಲೋಕಾರ್ಪಣೆ!

Published : Oct 05, 2024, 10:40 PM IST

ಹೊಸತನಕ್ಕೆ ಹೆಸರಾಗಿರುವ ಕನ್ನಡ ಪ್ರಭ ದಿನ ಪತ್ರಿಕೆ ಇದೀಗ ಸಾಹಿತ್ಯಕ್ಕೆ ಡಿಜಿಟಲ್ ವೇದಿಕೆ ಕಲ್ಪಿಸಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಿಕೆಯ ಹೊಸ ಇ ಪುರವಣಿ ಸಾಹಿತ್ಯಪ್ರಭ ಲೋಕಾರ್ಪಣೆಗೊಂಡಿದೆ.

ಕನ್ನಡಪ್ರಭ ಪತ್ರಿಕೆಯ ಹೊಸ ಇ ಪುರವಣಿ ಸಾಹಿತ್ಯಪ್ರಭವನ್ನ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಟ ನವೀನ್ ಶಂಕರ್ ಅವರು ಮುಂಬೈನಲ್ಲಿ ಲೋಕಾರ್ಪಣೆ ಮಾಡಿದರು. ಮುಂಬೈನಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭದ ವತಿಯಿಂದ ನಡೆದ ನಾರ್ತ್ ಅಚೀವರ್ಸ್ ಆಫ್ ಕರ್ನಾಟಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತ್ಯ ಪ್ರಭ ಲೋಕಾರ್ಪಣೆಯಾಯ್ತು. kpepaper.asianetnews.com ವೆಬ್ ಸೈಟ್ ನಲ್ಲಿ ಎರಡು ವಾರಕ್ಕೊಮ್ಮೆ ಈ ಸಾಹಿತ್ಯ ಪ್ರಭ ಪ್ರಕಟವಾಗಲಿದೆ. ಹಲವು ಹೊಸತನಗಳಿಗೆ ಹೆಸರಾಗಿರುವ ಕನ್ನಡಪ್ರಭ ಈಗ ಸಾಹಿತ್ಯಕ್ಕೆ ಹೊಸ ಡಿಜಿಟಲ್ ವೇದಿಕೆ ಕಲ್ಪಿಸಿದೆ. ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಕನ್ನಡಪ್ರಭ ‌ಪುರವಣಿ ಸಂಪಾದಕ ಜೋಗಿ ಹಾಜರಿದ್ದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more