ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಚರ್ಚೆ: ವಿಧಾನ ಪರಿಷತ್‌ನಲ್ಲಿ  ಪ್ರತಿಧ್ವನಿಸಿತು ಕನ್ನಡ ಪ್ರಭ ವರದಿ

ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಚರ್ಚೆ: ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿತು ಕನ್ನಡ ಪ್ರಭ ವರದಿ

Published : Sep 16, 2021, 05:45 PM IST

ವಿಧಾನ ಪರಿಷತ್‌ನಲ್ಲಿ ಕನ್ನಡ ಪ್ರಭ ವರದಿ ಪ್ರತಿಧ್ವನಿಸಿತು. ಅಕ್ರಮ ವಲಸಿಗರ ಚರ್ಚೆ ವೇಳೆ ಎಂಎಲ್‌ಸಿ ತುಳಸಿ ಮುನಿರಾಜುಗೌಡ ಕನ್ನಡ ಪ್ರಭ ವರದಿಯನ್ನು ಉಲ್ಲೇಖಿಸುತ್ತಾರೆ. 

ಬೆಂಗಳೂರು (ಸೆ. 16): ವಿಧಾನ ಪರಿಷತ್‌ನಲ್ಲಿ ಕನ್ನಡ ಪ್ರಭ ವರದಿ ಪ್ರತಿಧ್ವನಿಸಿತು. ಅಕ್ರಮ ವಲಸಿಗರ ಚರ್ಚೆ ವೇಳೆ ಎಂಎಲ್‌ಸಿ ತುಳಸಿ ಮುನಿರಾಜುಗೌಡ ಕನ್ನಡ ಪ್ರಭ ವರದಿಯನ್ನು ಉಲ್ಲೇಖಿಸುತ್ತಾರೆ. 

'192 ಅಕ್ರಮ ವಲಸಿಗರು ಕ್ಯಾಂಪ್‌ನಲ್ಲಿದ್ದಾರೆ. ಅವರ ಮೇಲೆ ಬೇರೆ ಬೇರೆ ಕೇಸ್‌ಗಳಿವೆ. ವಿಚಾರಣೆ ಬಳಿಕ ಅವರನ್ನು ಗಡಿಪಾರು ಮಾಡುತ್ತೇವೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ಧಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!