ವನ್ಯಜೀವಿ ಸಂರಕ್ಷಣ ಅಭಿಯಾನ: ಕಾವೇರಿ ವನ್ಯಜೀವಿಧಾಮದಲ್ಲೊಂದು ಸುತ್ತು

ವನ್ಯಜೀವಿ ಸಂರಕ್ಷಣ ಅಭಿಯಾನ: ಕಾವೇರಿ ವನ್ಯಜೀವಿಧಾಮದಲ್ಲೊಂದು ಸುತ್ತು

Suvarna News   | Asianet News
Published : Aug 04, 2020, 03:36 PM ISTUpdated : Aug 04, 2020, 03:37 PM IST

ಮನುಷ್ಯ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಾಡುಗಳು ನಾಶವಾಗುತ್ತಿವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಕಾಡು ಪ್ರಾಣಿಗಳು ನಾಡಿನತ್ತ ಬರಲಾರಂಭಿಸಿದೆ. ಹೀಗಾಗಿ ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿ ಸಂರಕ್ಷಣೆ ಮಾಡುತ್ತಿದೆ. ಇದರ ಮುಂದುವರೆದ ಭಾಗವಾಗಿ ಕಾವೇರಿ ವನ್ಯಜೀವಿ ಧಾಮಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.

ಮುತ್ತತ್ತಿ(ಆ.04): ಜೀವನದಿ ಕಾವೇರಿ ಹೆಸರನ್ನೇ ಅನ್ವರ್ಥಕ ನಾಮವನ್ನಾಗಿಸಿಕೊಂಡಿರುವ ಕಾವೇರಿ ವನ್ಯಜೀವಿಧಾಮ ಎಲೆ ಉದುರುವ ಕಾಡಿನಿಂದ ಹಿಡಿದು ಕುರುಚಲು ಸಸ್ಯಗಳನ್ನು ಹೊಂದಿದೆ. 

ಮನುಷ್ಯ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಾಡುಗಳು ನಾಶವಾಗುತ್ತಿವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಕಾಡು ಪ್ರಾಣಿಗಳು ನಾಡಿನತ್ತ ಬರಲಾರಂಭಿಸಿದೆ. ಹೀಗಾಗಿ ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿ ಸಂರಕ್ಷಣೆ ಮಾಡುತ್ತಿದೆ.ಇದರ ಮುಂದುವರೆದ ಭಾಗವಾಗಿ ಕಾವೇರಿ ವನ್ಯಜೀವಿ ಧಾಮಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.

ಕರ್ನಾಟಕ ರಾಜ್ಯದ ರಾಮನಗರ, ಮಂಡ್ಯ, ಚಾಮರಾಜನಗರದ 1027 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿರುವ ಕಾವೇರಿ ವನ್ಯಜೀವಿ ಧಾಮದಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ರೋರಿಂಗ್ ಸ್ಟಾರ್ ಖ್ಯಾತಿಯ ಶ್ರೀ ಮುರುಳಿ ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.ಕಾವೇರಿ ವನ್ಯಜೀವಿ ಅಭಿಯಾನದಲ್ಲಿ ಪಾಲ್ಗೊಂಡು ಕಣ್ಣಿಗೆ ಕಟ್ಟುವಂತೆ ಆ ಅನುಭವಗಳನ್ನು ಹಂಚಿಕೊಂಡಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!