ವನ್ಯಜೀವಿ ಸಂರಕ್ಷಣ ಅಭಿಯಾನ: ಕಾವೇರಿ ವನ್ಯಜೀವಿಧಾಮದಲ್ಲೊಂದು ಸುತ್ತು

ವನ್ಯಜೀವಿ ಸಂರಕ್ಷಣ ಅಭಿಯಾನ: ಕಾವೇರಿ ವನ್ಯಜೀವಿಧಾಮದಲ್ಲೊಂದು ಸುತ್ತು

Published : Aug 04, 2020, 03:36 PM ISTUpdated : Aug 04, 2020, 03:37 PM IST

ಮನುಷ್ಯ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಾಡುಗಳು ನಾಶವಾಗುತ್ತಿವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಕಾಡು ಪ್ರಾಣಿಗಳು ನಾಡಿನತ್ತ ಬರಲಾರಂಭಿಸಿದೆ. ಹೀಗಾಗಿ ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿ ಸಂರಕ್ಷಣೆ ಮಾಡುತ್ತಿದೆ. ಇದರ ಮುಂದುವರೆದ ಭಾಗವಾಗಿ ಕಾವೇರಿ ವನ್ಯಜೀವಿ ಧಾಮಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.

ಮುತ್ತತ್ತಿ(ಆ.04): ಜೀವನದಿ ಕಾವೇರಿ ಹೆಸರನ್ನೇ ಅನ್ವರ್ಥಕ ನಾಮವನ್ನಾಗಿಸಿಕೊಂಡಿರುವ ಕಾವೇರಿ ವನ್ಯಜೀವಿಧಾಮ ಎಲೆ ಉದುರುವ ಕಾಡಿನಿಂದ ಹಿಡಿದು ಕುರುಚಲು ಸಸ್ಯಗಳನ್ನು ಹೊಂದಿದೆ. 

ಮನುಷ್ಯ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಾಡುಗಳು ನಾಶವಾಗುತ್ತಿವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಕಾಡು ಪ್ರಾಣಿಗಳು ನಾಡಿನತ್ತ ಬರಲಾರಂಭಿಸಿದೆ. ಹೀಗಾಗಿ ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿ ಸಂರಕ್ಷಣೆ ಮಾಡುತ್ತಿದೆ.ಇದರ ಮುಂದುವರೆದ ಭಾಗವಾಗಿ ಕಾವೇರಿ ವನ್ಯಜೀವಿ ಧಾಮಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.

ಕರ್ನಾಟಕ ರಾಜ್ಯದ ರಾಮನಗರ, ಮಂಡ್ಯ, ಚಾಮರಾಜನಗರದ 1027 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿರುವ ಕಾವೇರಿ ವನ್ಯಜೀವಿ ಧಾಮದಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ರೋರಿಂಗ್ ಸ್ಟಾರ್ ಖ್ಯಾತಿಯ ಶ್ರೀ ಮುರುಳಿ ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.ಕಾವೇರಿ ವನ್ಯಜೀವಿ ಅಭಿಯಾನದಲ್ಲಿ ಪಾಲ್ಗೊಂಡು ಕಣ್ಣಿಗೆ ಕಟ್ಟುವಂತೆ ಆ ಅನುಭವಗಳನ್ನು ಹಂಚಿಕೊಂಡಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!