ವನ್ಯಜೀವಿ ಸಂರಕ್ಷಣ ಅಭಿಯಾನ: ಕಾವೇರಿ ವನ್ಯಜೀವಿಧಾಮದಲ್ಲೊಂದು ಸುತ್ತು

ವನ್ಯಜೀವಿ ಸಂರಕ್ಷಣ ಅಭಿಯಾನ: ಕಾವೇರಿ ವನ್ಯಜೀವಿಧಾಮದಲ್ಲೊಂದು ಸುತ್ತು

Suvarna News   | Asianet News
Published : Aug 04, 2020, 03:36 PM ISTUpdated : Aug 04, 2020, 03:37 PM IST

ಮನುಷ್ಯ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಾಡುಗಳು ನಾಶವಾಗುತ್ತಿವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಕಾಡು ಪ್ರಾಣಿಗಳು ನಾಡಿನತ್ತ ಬರಲಾರಂಭಿಸಿದೆ. ಹೀಗಾಗಿ ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿ ಸಂರಕ್ಷಣೆ ಮಾಡುತ್ತಿದೆ. ಇದರ ಮುಂದುವರೆದ ಭಾಗವಾಗಿ ಕಾವೇರಿ ವನ್ಯಜೀವಿ ಧಾಮಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.

ಮುತ್ತತ್ತಿ(ಆ.04): ಜೀವನದಿ ಕಾವೇರಿ ಹೆಸರನ್ನೇ ಅನ್ವರ್ಥಕ ನಾಮವನ್ನಾಗಿಸಿಕೊಂಡಿರುವ ಕಾವೇರಿ ವನ್ಯಜೀವಿಧಾಮ ಎಲೆ ಉದುರುವ ಕಾಡಿನಿಂದ ಹಿಡಿದು ಕುರುಚಲು ಸಸ್ಯಗಳನ್ನು ಹೊಂದಿದೆ. 

ಮನುಷ್ಯ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕಾಡುಗಳು ನಾಶವಾಗುತ್ತಿವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಕಾಡು ಪ್ರಾಣಿಗಳು ನಾಡಿನತ್ತ ಬರಲಾರಂಭಿಸಿದೆ. ಹೀಗಾಗಿ ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿ ಸಂರಕ್ಷಣೆ ಮಾಡುತ್ತಿದೆ.ಇದರ ಮುಂದುವರೆದ ಭಾಗವಾಗಿ ಕಾವೇರಿ ವನ್ಯಜೀವಿ ಧಾಮಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ.

ಕರ್ನಾಟಕ ರಾಜ್ಯದ ರಾಮನಗರ, ಮಂಡ್ಯ, ಚಾಮರಾಜನಗರದ 1027 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಹಬ್ಬಿರುವ ಕಾವೇರಿ ವನ್ಯಜೀವಿ ಧಾಮದಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ರೋರಿಂಗ್ ಸ್ಟಾರ್ ಖ್ಯಾತಿಯ ಶ್ರೀ ಮುರುಳಿ ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.ಕಾವೇರಿ ವನ್ಯಜೀವಿ ಅಭಿಯಾನದಲ್ಲಿ ಪಾಲ್ಗೊಂಡು ಕಣ್ಣಿಗೆ ಕಟ್ಟುವಂತೆ ಆ ಅನುಭವಗಳನ್ನು ಹಂಚಿಕೊಂಡಿದ್ದಾರೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?