ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

Suvarna News   | Asianet News
Published : Jul 11, 2020, 07:16 PM ISTUpdated : Jul 11, 2020, 07:56 PM IST

ನಾಗರಹೊಳೆಯಲ್ಲಿ ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ರಾಜೀವ್ ಗಾಂಧಿ ಹುಲಿ ಸಂರಕ್ಷತಾ ಅಭಯಾರಣ್ಯ ನಾಗರಹೊಳೆ. ಮೈಸೂರು ಮತ್ತು ಕೊಡಗು ಜಿಲ್ಲೆಗಳ ಮಧ್ಯೆ 642 ಚದರ ಕಿಲೋ ಮೀಟರ್ ಹಬ್ಬಿದೆ ಈ ಅಭಯಾರಣ್ಯ. ಕುರುಚಲು, ಎಲೆ ಉದುರುವ ಕಾಡಿನಿಂದ ಹಿಡಿದು ಅರೆ ನಿತ್ಯಹರಿದ್ವರ್ಣ ಸೇರಿದಂತೆ ಹಲವು ಸಸ್ಯ ವೈವಿದ್ಯಗಳನ್ನು ಹೊಂದಿದೆ.

ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ಹೀಗಾಗಿ ಈ ಸಂಘರ್ಷದ ವಿವಿಧ ಕಾರಣಗಳು, ಅರಣ್ಯ ಇಲಾಖೆಯ ಸವಾಲುಗಳನ್ನು ತಿಳಿದುಕೊಂಡು, ಆ ಮೂಲಕ ಸುತ್ತಮುತ್ತಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಕನ್ನಡಪ್ರಭ-ಸುವರ್ಣ ನ್ಯೂಸ್ ಮತ್ತು ಅರಣ್ಯ ಇಲಾಖೆಯ ಸಹಯೋಗದ ನಮ್ಮ ವನ್ಯಜೀವಿ ಸಂರಕ್ಷಣಾ ಅಭಿಯಾನದ ತಂಡ ನಾಗರ ಹೊಳೆಯನ್ನು ತಲುಪಿದೆ. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀ ಮುರುಳಿ, ನಿರ್ಮಾಪಕಿ ಶ್ರುತಿ ನಾಯ್ಡು ನಮ್ಮ ತಂಡಕ್ಕೆ ಸಾಥ್ ನೀಡಿದರು. ನಾಗರ ಹೊಳೆ ಅಭಿಯಾರಣ್ಯ ಕಂಡಿದ್ದು ಹೇಗೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ