ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

Suvarna News   | Asianet News
Published : Jul 11, 2020, 07:16 PM ISTUpdated : Jul 11, 2020, 07:56 PM IST

ನಾಗರಹೊಳೆಯಲ್ಲಿ ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ರಾಜೀವ್ ಗಾಂಧಿ ಹುಲಿ ಸಂರಕ್ಷತಾ ಅಭಯಾರಣ್ಯ ನಾಗರಹೊಳೆ. ಮೈಸೂರು ಮತ್ತು ಕೊಡಗು ಜಿಲ್ಲೆಗಳ ಮಧ್ಯೆ 642 ಚದರ ಕಿಲೋ ಮೀಟರ್ ಹಬ್ಬಿದೆ ಈ ಅಭಯಾರಣ್ಯ. ಕುರುಚಲು, ಎಲೆ ಉದುರುವ ಕಾಡಿನಿಂದ ಹಿಡಿದು ಅರೆ ನಿತ್ಯಹರಿದ್ವರ್ಣ ಸೇರಿದಂತೆ ಹಲವು ಸಸ್ಯ ವೈವಿದ್ಯಗಳನ್ನು ಹೊಂದಿದೆ.

ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ಹೀಗಾಗಿ ಈ ಸಂಘರ್ಷದ ವಿವಿಧ ಕಾರಣಗಳು, ಅರಣ್ಯ ಇಲಾಖೆಯ ಸವಾಲುಗಳನ್ನು ತಿಳಿದುಕೊಂಡು, ಆ ಮೂಲಕ ಸುತ್ತಮುತ್ತಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಕನ್ನಡಪ್ರಭ-ಸುವರ್ಣ ನ್ಯೂಸ್ ಮತ್ತು ಅರಣ್ಯ ಇಲಾಖೆಯ ಸಹಯೋಗದ ನಮ್ಮ ವನ್ಯಜೀವಿ ಸಂರಕ್ಷಣಾ ಅಭಿಯಾನದ ತಂಡ ನಾಗರ ಹೊಳೆಯನ್ನು ತಲುಪಿದೆ. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀ ಮುರುಳಿ, ನಿರ್ಮಾಪಕಿ ಶ್ರುತಿ ನಾಯ್ಡು ನಮ್ಮ ತಂಡಕ್ಕೆ ಸಾಥ್ ನೀಡಿದರು. ನಾಗರ ಹೊಳೆ ಅಭಿಯಾರಣ್ಯ ಕಂಡಿದ್ದು ಹೇಗೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!