ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

Suvarna News   | Asianet News
Published : Jul 11, 2020, 07:16 PM ISTUpdated : Jul 11, 2020, 07:56 PM IST

ನಾಗರಹೊಳೆಯಲ್ಲಿ ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ರಾಜೀವ್ ಗಾಂಧಿ ಹುಲಿ ಸಂರಕ್ಷತಾ ಅಭಯಾರಣ್ಯ ನಾಗರಹೊಳೆ. ಮೈಸೂರು ಮತ್ತು ಕೊಡಗು ಜಿಲ್ಲೆಗಳ ಮಧ್ಯೆ 642 ಚದರ ಕಿಲೋ ಮೀಟರ್ ಹಬ್ಬಿದೆ ಈ ಅಭಯಾರಣ್ಯ. ಕುರುಚಲು, ಎಲೆ ಉದುರುವ ಕಾಡಿನಿಂದ ಹಿಡಿದು ಅರೆ ನಿತ್ಯಹರಿದ್ವರ್ಣ ಸೇರಿದಂತೆ ಹಲವು ಸಸ್ಯ ವೈವಿದ್ಯಗಳನ್ನು ಹೊಂದಿದೆ.

ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ಹೀಗಾಗಿ ಈ ಸಂಘರ್ಷದ ವಿವಿಧ ಕಾರಣಗಳು, ಅರಣ್ಯ ಇಲಾಖೆಯ ಸವಾಲುಗಳನ್ನು ತಿಳಿದುಕೊಂಡು, ಆ ಮೂಲಕ ಸುತ್ತಮುತ್ತಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಕನ್ನಡಪ್ರಭ-ಸುವರ್ಣ ನ್ಯೂಸ್ ಮತ್ತು ಅರಣ್ಯ ಇಲಾಖೆಯ ಸಹಯೋಗದ ನಮ್ಮ ವನ್ಯಜೀವಿ ಸಂರಕ್ಷಣಾ ಅಭಿಯಾನದ ತಂಡ ನಾಗರ ಹೊಳೆಯನ್ನು ತಲುಪಿದೆ. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀ ಮುರುಳಿ, ನಿರ್ಮಾಪಕಿ ಶ್ರುತಿ ನಾಯ್ಡು ನಮ್ಮ ತಂಡಕ್ಕೆ ಸಾಥ್ ನೀಡಿದರು. ನಾಗರ ಹೊಳೆ ಅಭಿಯಾರಣ್ಯ ಕಂಡಿದ್ದು ಹೇಗೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!