ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

Suvarna News   | Asianet News
Published : Jul 11, 2020, 07:16 PM ISTUpdated : Jul 11, 2020, 07:56 PM IST

ನಾಗರಹೊಳೆಯಲ್ಲಿ ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ರಾಜೀವ್ ಗಾಂಧಿ ಹುಲಿ ಸಂರಕ್ಷತಾ ಅಭಯಾರಣ್ಯ ನಾಗರಹೊಳೆ. ಮೈಸೂರು ಮತ್ತು ಕೊಡಗು ಜಿಲ್ಲೆಗಳ ಮಧ್ಯೆ 642 ಚದರ ಕಿಲೋ ಮೀಟರ್ ಹಬ್ಬಿದೆ ಈ ಅಭಯಾರಣ್ಯ. ಕುರುಚಲು, ಎಲೆ ಉದುರುವ ಕಾಡಿನಿಂದ ಹಿಡಿದು ಅರೆ ನಿತ್ಯಹರಿದ್ವರ್ಣ ಸೇರಿದಂತೆ ಹಲವು ಸಸ್ಯ ವೈವಿದ್ಯಗಳನ್ನು ಹೊಂದಿದೆ.

ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ಹೀಗಾಗಿ ಈ ಸಂಘರ್ಷದ ವಿವಿಧ ಕಾರಣಗಳು, ಅರಣ್ಯ ಇಲಾಖೆಯ ಸವಾಲುಗಳನ್ನು ತಿಳಿದುಕೊಂಡು, ಆ ಮೂಲಕ ಸುತ್ತಮುತ್ತಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಕನ್ನಡಪ್ರಭ-ಸುವರ್ಣ ನ್ಯೂಸ್ ಮತ್ತು ಅರಣ್ಯ ಇಲಾಖೆಯ ಸಹಯೋಗದ ನಮ್ಮ ವನ್ಯಜೀವಿ ಸಂರಕ್ಷಣಾ ಅಭಿಯಾನದ ತಂಡ ನಾಗರ ಹೊಳೆಯನ್ನು ತಲುಪಿದೆ. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀ ಮುರುಳಿ, ನಿರ್ಮಾಪಕಿ ಶ್ರುತಿ ನಾಯ್ಡು ನಮ್ಮ ತಂಡಕ್ಕೆ ಸಾಥ್ ನೀಡಿದರು. ನಾಗರ ಹೊಳೆ ಅಭಿಯಾರಣ್ಯ ಕಂಡಿದ್ದು ಹೇಗೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!