ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

ವನ್ಯಜೀವಿ ಸಂರಕ್ಷಣಾ ಅಭಿಯಾನ: ನಾಗರಹೊಳೆಯಲ್ಲಿ ಒಂದು ಸುತ್ತು

Suvarna News   | Asianet News
Published : Jul 11, 2020, 07:16 PM ISTUpdated : Jul 11, 2020, 07:56 PM IST

ನಾಗರಹೊಳೆಯಲ್ಲಿ ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ರಾಜೀವ್ ಗಾಂಧಿ ಹುಲಿ ಸಂರಕ್ಷತಾ ಅಭಯಾರಣ್ಯ ನಾಗರಹೊಳೆ. ಮೈಸೂರು ಮತ್ತು ಕೊಡಗು ಜಿಲ್ಲೆಗಳ ಮಧ್ಯೆ 642 ಚದರ ಕಿಲೋ ಮೀಟರ್ ಹಬ್ಬಿದೆ ಈ ಅಭಯಾರಣ್ಯ. ಕುರುಚಲು, ಎಲೆ ಉದುರುವ ಕಾಡಿನಿಂದ ಹಿಡಿದು ಅರೆ ನಿತ್ಯಹರಿದ್ವರ್ಣ ಸೇರಿದಂತೆ ಹಲವು ಸಸ್ಯ ವೈವಿದ್ಯಗಳನ್ನು ಹೊಂದಿದೆ.

ಆನೆ, ಹುಲಿ, ಚಿರತೆ, ಕಾಡುಕೋಣ, ಕಡವೆ ಹಾಗೂ ವಿಶಿಷ್ಠ ಪಕ್ಷಿ ಸಂಕುಲಗಳಿಂದ ತುಂಬಿ ಹೋಗಿದೆ. ಇದರ ಜತೆಗೆ ಅಪರೂಪದ ಕಪ್ಪು ಚಿರತೆಗಳಿಗೂ ಜಗತ್ಪ್ರಸಿದ್ದವಾಗಿದೆ. ಈ ಅಭಯಾರಣ್ಯದ ನಡುವೆ ಆದಿವಾಸಿಗಳ ಹಾಡಿಯನ್ನು ಹೊಂದಿದೆ. ಜೊತೆಗೆ ಈ ಕಾಡು ನೂರಾರು ಹಳ್ಳಿಗಳಿಂದ ಸುತ್ತುವರೆದಿದೆ. ಹೀಗಾಗಿ ಇಲ್ಲಿ ಮಾನವ ಹಾಗೂ ವನ್ಯ ಜೀವಿಗಳ ಸಂಘರ್ಷ ಕೂಡಾ ಹೆಚ್ಚಾಗಿ ಕಂಡು ಬರುತ್ತದೆ.

ಹೀಗಾಗಿ ಈ ಸಂಘರ್ಷದ ವಿವಿಧ ಕಾರಣಗಳು, ಅರಣ್ಯ ಇಲಾಖೆಯ ಸವಾಲುಗಳನ್ನು ತಿಳಿದುಕೊಂಡು, ಆ ಮೂಲಕ ಸುತ್ತಮುತ್ತಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಕನ್ನಡಪ್ರಭ-ಸುವರ್ಣ ನ್ಯೂಸ್ ಮತ್ತು ಅರಣ್ಯ ಇಲಾಖೆಯ ಸಹಯೋಗದ ನಮ್ಮ ವನ್ಯಜೀವಿ ಸಂರಕ್ಷಣಾ ಅಭಿಯಾನದ ತಂಡ ನಾಗರ ಹೊಳೆಯನ್ನು ತಲುಪಿದೆ. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀ ಮುರುಳಿ, ನಿರ್ಮಾಪಕಿ ಶ್ರುತಿ ನಾಯ್ಡು ನಮ್ಮ ತಂಡಕ್ಕೆ ಸಾಥ್ ನೀಡಿದರು. ನಾಗರ ಹೊಳೆ ಅಭಿಯಾರಣ್ಯ ಕಂಡಿದ್ದು ಹೇಗೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!