ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

Jun 27, 2020, 9:18 PM IST

ಬೆಂಗಳೂರು(ಜೂ.27): ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.