ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

Published : Jun 27, 2020, 09:18 PM ISTUpdated : Jun 27, 2020, 09:22 PM IST

ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

ಬೆಂಗಳೂರು(ಜೂ.27): ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ