ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

Published : Jun 27, 2020, 09:18 PM ISTUpdated : Jun 27, 2020, 09:22 PM IST

ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

ಬೆಂಗಳೂರು(ಜೂ.27): ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!