ಕಂಠೀರವದಲ್ಲಿ ಕನ್ನಡದ ಕಲರವ : ಅದ್ಧೂರಿಯಾಗಿ ನಡೆದ ಕನ್ನಡಮ್ಮನ ಹಬ್ಬ

ಕಂಠೀರವದಲ್ಲಿ ಕನ್ನಡದ ಕಲರವ : ಅದ್ಧೂರಿಯಾಗಿ ನಡೆದ ಕನ್ನಡಮ್ಮನ ಹಬ್ಬ

Published : Nov 01, 2019, 12:41 PM ISTUpdated : Nov 01, 2019, 05:16 PM IST

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡದ ಕಲರವ ಜೋರಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು. ಇಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಅದ್ದೂರಿಯಾಗಿ ಕನ್ನಡಮ್ಮನ ಹಬ್ಬವನ್ನು ಮಾಡಲಾಯಿತು.

ಬೆಂಗಳೂರು [ನ.01]:  ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡದ ಕಲರವ ಜೋರಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು. ಇಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಅದ್ದೂರಿಯಾಗಿ ಕನ್ನಡಮ್ಮನ ಹಬ್ಬವನ್ನು ಮಾಡಲಾಯಿತು.

ರಾಜ್ಯದಾದ್ಯಂತ ಕನ್ನಡ ಡಿಂಡಿಮ ಮೊಳಗಿದ್ದು, ಅದರಂತೆ ಕಂಠೀರವ ಸ್ಟೇಡಿಯಂ ಕೂಡ ಕೆಂಪು, ಅರಿಶಿಣದಿಂದ ಕಂಗೊಳಿಸಿತು. ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ನಡೆಯಿತು.

'ಕನ್ನಡ್‌ ಗೊತ್ತಿಲ್ಲ' ಎನ್ನುವವರಿಗೆ ಮಾತ್ರ.....

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇನ್ನಾದ್ರೂ ಕನ್ನಡಿಗರಿಗೆ ಸಿಗುತ್ತಾ ಉದ್ಯೋಗ!?...

ನವೆಂಬರ್ 1ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!