ಕಂಠೀರವದಲ್ಲಿ ಕನ್ನಡದ ಕಲರವ : ಅದ್ಧೂರಿಯಾಗಿ ನಡೆದ ಕನ್ನಡಮ್ಮನ ಹಬ್ಬ

ಕಂಠೀರವದಲ್ಲಿ ಕನ್ನಡದ ಕಲರವ : ಅದ್ಧೂರಿಯಾಗಿ ನಡೆದ ಕನ್ನಡಮ್ಮನ ಹಬ್ಬ

Published : Nov 01, 2019, 12:41 PM ISTUpdated : Nov 01, 2019, 05:16 PM IST

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡದ ಕಲರವ ಜೋರಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು. ಇಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಅದ್ದೂರಿಯಾಗಿ ಕನ್ನಡಮ್ಮನ ಹಬ್ಬವನ್ನು ಮಾಡಲಾಯಿತು.

ಬೆಂಗಳೂರು [ನ.01]:  ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡದ ಕಲರವ ಜೋರಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು. ಇಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಅದ್ದೂರಿಯಾಗಿ ಕನ್ನಡಮ್ಮನ ಹಬ್ಬವನ್ನು ಮಾಡಲಾಯಿತು.

ರಾಜ್ಯದಾದ್ಯಂತ ಕನ್ನಡ ಡಿಂಡಿಮ ಮೊಳಗಿದ್ದು, ಅದರಂತೆ ಕಂಠೀರವ ಸ್ಟೇಡಿಯಂ ಕೂಡ ಕೆಂಪು, ಅರಿಶಿಣದಿಂದ ಕಂಗೊಳಿಸಿತು. ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ನಡೆಯಿತು.

'ಕನ್ನಡ್‌ ಗೊತ್ತಿಲ್ಲ' ಎನ್ನುವವರಿಗೆ ಮಾತ್ರ.....

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇನ್ನಾದ್ರೂ ಕನ್ನಡಿಗರಿಗೆ ಸಿಗುತ್ತಾ ಉದ್ಯೋಗ!?...

ನವೆಂಬರ್ 1ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!