ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್​​ ಯುಗಾದಿ ಸಂಭ್ರಮ.. ಸಾಹಿತ್ಯ ಸಾಧಕರಿಗೆ ಪ್ರಶಸ್ತಿ

ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್​​ ಯುಗಾದಿ ಸಂಭ್ರಮ.. ಸಾಹಿತ್ಯ ಸಾಧಕರಿಗೆ ಪ್ರಶಸ್ತಿ

Published : Mar 31, 2025, 09:18 AM ISTUpdated : Mar 31, 2025, 09:24 AM IST

ಗಾನ ಗಾರುಡಿಗ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌, ಹಿರಿಯ ಕವಿ ಬಿ.ಆರ್‌.ಲಕ್ಷ್ಮಣರಾವ್‌, ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್‌ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನರಾದರು. 
 

ಬೆಂಗಳೂರು (ಮಾ.31): ಗಾನ ಗಾರುಡಿಗ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌, ಹಿರಿಯ ಕವಿ ಬಿ.ಆರ್‌.ಲಕ್ಷ್ಮಣರಾವ್‌, ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್‌ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನರಾದರು. ‘ಗುಬ್ಬಿಗೂಡು’ ಪ್ರಾಯೋಜಿತ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಯುಗಾದಿ ಸಂಭ್ರಮ’ ಕಾರ್ಯಕ್ರಮದಲ್ಲಿ ಈ ಸಾಧಕರಿಗೆ ಖ್ಯಾತ ನಿರ್ದೇಶಕರಾದ ಟಿ.ಎನ್‌. ಸೀತಾರಾಮ್‌, ಬಿ.ಎಸ್‌.ಲಿಂಗದೇವರು, ಪ್ರಧಾನ ಸಂಪಾದಕ ರವಿ ಹೆಗಡೆ, ಗುಬ್ಬಿಗೂಡು ಸಂಸ್ಥೆಯ ಮಾಲೀಕ ಮಹೇಶ್‌ ಹಾಗೂ ಪುರವಣಿ ಸಂಪಾದಕ ಜೋಗಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹ 25,000 ಮೊತ್ತ, ಸ್ಮರಣಿಕೆ, ಪ್ರಮಾಣಪತ್ರ ಒಳಗೊಂಡಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more