ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್​​ ಯುಗಾದಿ ಸಂಭ್ರಮ.. ಸಾಹಿತ್ಯ ಸಾಧಕರಿಗೆ ಪ್ರಶಸ್ತಿ

ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್​​ ಯುಗಾದಿ ಸಂಭ್ರಮ.. ಸಾಹಿತ್ಯ ಸಾಧಕರಿಗೆ ಪ್ರಶಸ್ತಿ

Published : Mar 31, 2025, 09:18 AM ISTUpdated : Mar 31, 2025, 09:24 AM IST

ಗಾನ ಗಾರುಡಿಗ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌, ಹಿರಿಯ ಕವಿ ಬಿ.ಆರ್‌.ಲಕ್ಷ್ಮಣರಾವ್‌, ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್‌ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನರಾದರು. 
 

ಬೆಂಗಳೂರು (ಮಾ.31): ಗಾನ ಗಾರುಡಿಗ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌, ಹಿರಿಯ ಕವಿ ಬಿ.ಆರ್‌.ಲಕ್ಷ್ಮಣರಾವ್‌, ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್‌ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನರಾದರು. ‘ಗುಬ್ಬಿಗೂಡು’ ಪ್ರಾಯೋಜಿತ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಯುಗಾದಿ ಸಂಭ್ರಮ’ ಕಾರ್ಯಕ್ರಮದಲ್ಲಿ ಈ ಸಾಧಕರಿಗೆ ಖ್ಯಾತ ನಿರ್ದೇಶಕರಾದ ಟಿ.ಎನ್‌. ಸೀತಾರಾಮ್‌, ಬಿ.ಎಸ್‌.ಲಿಂಗದೇವರು, ಪ್ರಧಾನ ಸಂಪಾದಕ ರವಿ ಹೆಗಡೆ, ಗುಬ್ಬಿಗೂಡು ಸಂಸ್ಥೆಯ ಮಾಲೀಕ ಮಹೇಶ್‌ ಹಾಗೂ ಪುರವಣಿ ಸಂಪಾದಕ ಜೋಗಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹ 25,000 ಮೊತ್ತ, ಸ್ಮರಣಿಕೆ, ಪ್ರಮಾಣಪತ್ರ ಒಳಗೊಂಡಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more