ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್​​ ಯುಗಾದಿ ಸಂಭ್ರಮ.. ಸಾಹಿತ್ಯ ಸಾಧಕರಿಗೆ ಪ್ರಶಸ್ತಿ

ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್​​ ಯುಗಾದಿ ಸಂಭ್ರಮ.. ಸಾಹಿತ್ಯ ಸಾಧಕರಿಗೆ ಪ್ರಶಸ್ತಿ

Published : Mar 31, 2025, 09:18 AM ISTUpdated : Mar 31, 2025, 09:24 AM IST

ಗಾನ ಗಾರುಡಿಗ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌, ಹಿರಿಯ ಕವಿ ಬಿ.ಆರ್‌.ಲಕ್ಷ್ಮಣರಾವ್‌, ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್‌ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನರಾದರು. 
 

ಬೆಂಗಳೂರು (ಮಾ.31): ಗಾನ ಗಾರುಡಿಗ ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌, ಹಿರಿಯ ಕವಿ ಬಿ.ಆರ್‌.ಲಕ್ಷ್ಮಣರಾವ್‌, ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್‌ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನರಾದರು. ‘ಗುಬ್ಬಿಗೂಡು’ ಪ್ರಾಯೋಜಿತ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಯುಗಾದಿ ಸಂಭ್ರಮ’ ಕಾರ್ಯಕ್ರಮದಲ್ಲಿ ಈ ಸಾಧಕರಿಗೆ ಖ್ಯಾತ ನಿರ್ದೇಶಕರಾದ ಟಿ.ಎನ್‌. ಸೀತಾರಾಮ್‌, ಬಿ.ಎಸ್‌.ಲಿಂಗದೇವರು, ಪ್ರಧಾನ ಸಂಪಾದಕ ರವಿ ಹೆಗಡೆ, ಗುಬ್ಬಿಗೂಡು ಸಂಸ್ಥೆಯ ಮಾಲೀಕ ಮಹೇಶ್‌ ಹಾಗೂ ಪುರವಣಿ ಸಂಪಾದಕ ಜೋಗಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹ 25,000 ಮೊತ್ತ, ಸ್ಮರಣಿಕೆ, ಪ್ರಮಾಣಪತ್ರ ಒಳಗೊಂಡಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more