Belagavi Riot: ಬೆಂಗಳೂರಲ್ಲಿ ಶಿವಾಜಿ ಪುತ್ಥಳಿಗೆ ಮಸಿ ಬಳಿದ 7 ಮಂದಿ ವಶಕ್ಕೆ

Belagavi Riot: ಬೆಂಗಳೂರಲ್ಲಿ ಶಿವಾಜಿ ಪುತ್ಥಳಿಗೆ ಮಸಿ ಬಳಿದ 7 ಮಂದಿ ವಶಕ್ಕೆ

Suvarna News   | Asianet News
Published : Dec 19, 2021, 01:28 PM ISTUpdated : Dec 19, 2021, 01:30 PM IST

ರಾಜಧಾನಿಯಲ್ಲಿ (Bengaluru) ಶಿವಾಜಿ ಮಹಾರಾಜ್ (Shivaji) ಪುತ್ಥಳಿಗೆ ಕಪ್ಪುಮಸಿ ಬಳಿದ 13 ಆರೋಪಿಗಳ ಪೈಕಿ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಡಿ. 19): ರಾಜಧಾನಿಯಲ್ಲಿ (Bengaluru) ಶಿವಾಜಿ ಮಹಾರಾಜ್ (Shivaji) ಪುತ್ಥಳಿಗೆ ಕಪ್ಪುಮಸಿ ಬಳಿದ 13 ಆರೋಪಿಗಳ ಪೈಕಿ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

ಕನ್ನಡಿಗ ರಣಧೀರ ಪಡೆಯ ಚೇತನ್ ಕುಮಾರ್, ಕನ್ನೆ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ ನಾರಾಯಣ ಕುಮಾರ್, ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿದ ನವೀನ್ ಗೌಡ ಸೇರಿದಂತೆ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡರು ಕನ್ನಡ ಧ್ವಜ ಸುಟ್ಟು ಹಾಕಿದ್ದಕ್ಕೆ, ಪ್ರತಿಕಾರವಾಗಿ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದಿದ್ದರು. ಇದಕ್ಕೆ ಪ್ರತಿಯಾಗಿ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಮಿತಿ ಮೀರಿದೆ. ಕನ್ನಡಿಗರ ವಾಹನಗಳ ಮೇಲೆ ದಾಳಿ, ರಾಯಣ್ಣ ಪ್ರತಿಮೆ ಧ್ವಂಸ ನಡೆಸಿದ್ದಾರೆ. ಸದ್ಯ ಬೆಳಗಾವಿಯಲ್ಲಿ ನಿಷೇಧಾಜ್ಞೆ (Curfew) ಜಾರಿಯಲ್ಲಿದ್ದು, ಕರವೇ ಪ್ರತಿಭಟನೆಗೆ ಮುಂದಾಗಿದೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more