Belagavi Riot: ಬೆಂಗಳೂರಲ್ಲಿ ಶಿವಾಜಿ ಪುತ್ಥಳಿಗೆ ಮಸಿ ಬಳಿದ 7 ಮಂದಿ ವಶಕ್ಕೆ

Belagavi Riot: ಬೆಂಗಳೂರಲ್ಲಿ ಶಿವಾಜಿ ಪುತ್ಥಳಿಗೆ ಮಸಿ ಬಳಿದ 7 ಮಂದಿ ವಶಕ್ಕೆ

Suvarna News   | Asianet News
Published : Dec 19, 2021, 01:28 PM ISTUpdated : Dec 19, 2021, 01:30 PM IST

ರಾಜಧಾನಿಯಲ್ಲಿ (Bengaluru) ಶಿವಾಜಿ ಮಹಾರಾಜ್ (Shivaji) ಪುತ್ಥಳಿಗೆ ಕಪ್ಪುಮಸಿ ಬಳಿದ 13 ಆರೋಪಿಗಳ ಪೈಕಿ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಡಿ. 19): ರಾಜಧಾನಿಯಲ್ಲಿ (Bengaluru) ಶಿವಾಜಿ ಮಹಾರಾಜ್ (Shivaji) ಪುತ್ಥಳಿಗೆ ಕಪ್ಪುಮಸಿ ಬಳಿದ 13 ಆರೋಪಿಗಳ ಪೈಕಿ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

ಕನ್ನಡಿಗ ರಣಧೀರ ಪಡೆಯ ಚೇತನ್ ಕುಮಾರ್, ಕನ್ನೆ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ ನಾರಾಯಣ ಕುಮಾರ್, ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿದ ನವೀನ್ ಗೌಡ ಸೇರಿದಂತೆ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡರು ಕನ್ನಡ ಧ್ವಜ ಸುಟ್ಟು ಹಾಕಿದ್ದಕ್ಕೆ, ಪ್ರತಿಕಾರವಾಗಿ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದಿದ್ದರು. ಇದಕ್ಕೆ ಪ್ರತಿಯಾಗಿ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಮಿತಿ ಮೀರಿದೆ. ಕನ್ನಡಿಗರ ವಾಹನಗಳ ಮೇಲೆ ದಾಳಿ, ರಾಯಣ್ಣ ಪ್ರತಿಮೆ ಧ್ವಂಸ ನಡೆಸಿದ್ದಾರೆ. ಸದ್ಯ ಬೆಳಗಾವಿಯಲ್ಲಿ ನಿಷೇಧಾಜ್ಞೆ (Curfew) ಜಾರಿಯಲ್ಲಿದ್ದು, ಕರವೇ ಪ್ರತಿಭಟನೆಗೆ ಮುಂದಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more