Belagavi Riot: ಬೆಂಗಳೂರಲ್ಲಿ ಶಿವಾಜಿ ಪುತ್ಥಳಿಗೆ ಮಸಿ ಬಳಿದ 7 ಮಂದಿ ವಶಕ್ಕೆ

Belagavi Riot: ಬೆಂಗಳೂರಲ್ಲಿ ಶಿವಾಜಿ ಪುತ್ಥಳಿಗೆ ಮಸಿ ಬಳಿದ 7 ಮಂದಿ ವಶಕ್ಕೆ

Suvarna News   | Asianet News
Published : Dec 19, 2021, 01:28 PM ISTUpdated : Dec 19, 2021, 01:30 PM IST

ರಾಜಧಾನಿಯಲ್ಲಿ (Bengaluru) ಶಿವಾಜಿ ಮಹಾರಾಜ್ (Shivaji) ಪುತ್ಥಳಿಗೆ ಕಪ್ಪುಮಸಿ ಬಳಿದ 13 ಆರೋಪಿಗಳ ಪೈಕಿ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಡಿ. 19): ರಾಜಧಾನಿಯಲ್ಲಿ (Bengaluru) ಶಿವಾಜಿ ಮಹಾರಾಜ್ (Shivaji) ಪುತ್ಥಳಿಗೆ ಕಪ್ಪುಮಸಿ ಬಳಿದ 13 ಆರೋಪಿಗಳ ಪೈಕಿ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. 

ಕನ್ನಡಿಗ ರಣಧೀರ ಪಡೆಯ ಚೇತನ್ ಕುಮಾರ್, ಕನ್ನೆ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ ನಾರಾಯಣ ಕುಮಾರ್, ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿದ ನವೀನ್ ಗೌಡ ಸೇರಿದಂತೆ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡರು ಕನ್ನಡ ಧ್ವಜ ಸುಟ್ಟು ಹಾಕಿದ್ದಕ್ಕೆ, ಪ್ರತಿಕಾರವಾಗಿ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದಿದ್ದರು. ಇದಕ್ಕೆ ಪ್ರತಿಯಾಗಿ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಮಿತಿ ಮೀರಿದೆ. ಕನ್ನಡಿಗರ ವಾಹನಗಳ ಮೇಲೆ ದಾಳಿ, ರಾಯಣ್ಣ ಪ್ರತಿಮೆ ಧ್ವಂಸ ನಡೆಸಿದ್ದಾರೆ. ಸದ್ಯ ಬೆಳಗಾವಿಯಲ್ಲಿ ನಿಷೇಧಾಜ್ಞೆ (Curfew) ಜಾರಿಯಲ್ಲಿದ್ದು, ಕರವೇ ಪ್ರತಿಭಟನೆಗೆ ಮುಂದಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more