ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

Published : Jun 19, 2022, 08:07 PM ISTUpdated : Jun 19, 2022, 08:10 PM IST

ಬೆಂಗಳೂರಿನಲ್ಲಿ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ.

ಬೆಂಗಳೂರು, (ಜೂನ್.19): ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇದೇ 20ರಂದು  ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ್ತೊಂದೆಡೆ ಮೋದಿ ಸಂಚರಿಸುವ ರಸ್ತೆಗಳಲ್ಲಿ  ಬ್ಯಾನರ್‌ಗಳು ರಾರಾಜಿಸುತ್ತಿವೆ. 

ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ: ಇಲ್ಲಿದೆ ಪರ್ಯಾಯ ಮಾರ್ಗಗಳು

ನಗರದ ಹಲವೆಡೆ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ. ಅಲ್ಲದೇ ಟಿ.ಎ ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಹಿಂದಿ ಭಾಷೆಯಲ್ಲಿ ಬ್ಯಾನರ್ ಹಾಕಿದ ಹಿನ್ನಲೆಯಲ್ಲಿ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ಪೊಲೀಸ್ ಮತ್ತು ರಕ್ಷಣಾ ವೇದಿಕೆಯ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಡೆದಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more