ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

Published : Jun 19, 2022, 08:07 PM ISTUpdated : Jun 19, 2022, 08:10 PM IST

ಬೆಂಗಳೂರಿನಲ್ಲಿ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ.

ಬೆಂಗಳೂರು, (ಜೂನ್.19): ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇದೇ 20ರಂದು  ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ್ತೊಂದೆಡೆ ಮೋದಿ ಸಂಚರಿಸುವ ರಸ್ತೆಗಳಲ್ಲಿ  ಬ್ಯಾನರ್‌ಗಳು ರಾರಾಜಿಸುತ್ತಿವೆ. 

ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ: ಇಲ್ಲಿದೆ ಪರ್ಯಾಯ ಮಾರ್ಗಗಳು

ನಗರದ ಹಲವೆಡೆ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ. ಅಲ್ಲದೇ ಟಿ.ಎ ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಹಿಂದಿ ಭಾಷೆಯಲ್ಲಿ ಬ್ಯಾನರ್ ಹಾಕಿದ ಹಿನ್ನಲೆಯಲ್ಲಿ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ಪೊಲೀಸ್ ಮತ್ತು ರಕ್ಷಣಾ ವೇದಿಕೆಯ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಡೆದಿದೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more