ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ

Published : Jun 19, 2022, 08:07 PM ISTUpdated : Jun 19, 2022, 08:10 PM IST

ಬೆಂಗಳೂರಿನಲ್ಲಿ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ.

ಬೆಂಗಳೂರು, (ಜೂನ್.19): ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇದೇ 20ರಂದು  ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ್ತೊಂದೆಡೆ ಮೋದಿ ಸಂಚರಿಸುವ ರಸ್ತೆಗಳಲ್ಲಿ  ಬ್ಯಾನರ್‌ಗಳು ರಾರಾಜಿಸುತ್ತಿವೆ. 

ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ: ಇಲ್ಲಿದೆ ಪರ್ಯಾಯ ಮಾರ್ಗಗಳು

ನಗರದ ಹಲವೆಡೆ ಮೋದಿ ವೆಲ್ಕಮ್ ಬ್ಯಾನರ್ಗಳು ರಾರಾಜಿಸುತ್ತಿವೆ.  ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ. ಅಲ್ಲದೇ ಟಿ.ಎ ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಹಿಂದಿ ಭಾಷೆಯಲ್ಲಿ ಬ್ಯಾನರ್ ಹಾಕಿದ ಹಿನ್ನಲೆಯಲ್ಲಿ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ಪೊಲೀಸ್ ಮತ್ತು ರಕ್ಷಣಾ ವೇದಿಕೆಯ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಡೆದಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more