ಮರಾಠಿ ಆಸ್ಮಿತೆ ಎಂದು ನಾಲಿಗೆ ಹರಿಬಿಟ್ಟ ಠಾಕ್ರೆ, ಇವೆಲ್ಲಾ ಚೆನ್ನಾಗಿರಲ್ಲ ಎಂದು ಎಚ್ಚರಿಸಿದ ಕರವೇ

ಮರಾಠಿ ಆಸ್ಮಿತೆ ಎಂದು ನಾಲಿಗೆ ಹರಿಬಿಟ್ಟ ಠಾಕ್ರೆ, ಇವೆಲ್ಲಾ ಚೆನ್ನಾಗಿರಲ್ಲ ಎಂದು ಎಚ್ಚರಿಸಿದ ಕರವೇ

Suvarna News   | Asianet News
Published : Jan 27, 2021, 04:47 PM ISTUpdated : Jan 27, 2021, 05:11 PM IST

ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

ಬೆಂಗಳೂರು (ಜ. 27): ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

ಮುಖ್ಯಮಂತ್ರಿಯಾಗಿ ಹೇಗೆ ಮಾತನಾಡಬೇಕು ಎಂದು ಅವರಿಗೆ ಗೊತ್ತಾಗುತ್ತಿಲ್ಲ ಎಂದು ಕಾಣಿಸುತ್ತದೆ. ಹುಚ್ಚು ಹಿಡಿದ ಹಾಗೆ ಮಾತಾಡ್ತಾರೆ. ಇಂತಹ ಹುಚ್ಚಾಟವನ್ನು ಬಿಡಬೇಕು. ನಾವಿದಕ್ಕೆಲ್ಲಾ ಅವಕಾಶ ಕೊಡುವುದಿಲ್ಲ. ನಮ್ಮ ಸರ್ಕಾರ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಮೊರೆ ಹೋಗಿ ಅವರ ಸಿಎಂ ಸ್ಥಾನವನ್ನು ವಜಾಗೊಳಿಸಬೇಕು' ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?