ಮರಾಠಿ ಆಸ್ಮಿತೆ ಎಂದು ನಾಲಿಗೆ ಹರಿಬಿಟ್ಟ ಠಾಕ್ರೆ, ಇವೆಲ್ಲಾ ಚೆನ್ನಾಗಿರಲ್ಲ ಎಂದು ಎಚ್ಚರಿಸಿದ ಕರವೇ

ಮರಾಠಿ ಆಸ್ಮಿತೆ ಎಂದು ನಾಲಿಗೆ ಹರಿಬಿಟ್ಟ ಠಾಕ್ರೆ, ಇವೆಲ್ಲಾ ಚೆನ್ನಾಗಿರಲ್ಲ ಎಂದು ಎಚ್ಚರಿಸಿದ ಕರವೇ

Suvarna News   | Asianet News
Published : Jan 27, 2021, 04:47 PM ISTUpdated : Jan 27, 2021, 05:11 PM IST

ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

ಬೆಂಗಳೂರು (ಜ. 27): ಮರಾಠಿ ಅಸ್ಮಿತೆ ಮರಾಠಿಗರ ತಾಕತ್ತು ಎಂದು ತೋರಿಸುವ ಕಾಲ ಬಂದಿದೆ. ಕನ್ನಡಿಗರ ದೌರ್ಜನ್ಯವನ್ನು ನಾವು ಸಹಿಸಲ್ಲ. ದೌರ್ಜನ್ಯ ಮಾಡಿದರೆ ನಾವು ಪ್ರತಿಭಟಿಸ್ತೀವಿ. ಬೆಳಗಾವಿಯಲ್ಲಿದ್ದದ್ದು ಕನ್ನಡಿಗರ ತಾಕತ್ತಲ್ಲ, ಮರಾಠಿಗರ ತಾಕತ್ತು' ಎಂದು ಉದ್ಧವ್ ಠಾಕ್ರೆ ನಾಲಿಗೆ ಹರಿ ಬಿಟ್ಟಿದ್ದಾರೆ. 

ಮುಖ್ಯಮಂತ್ರಿಯಾಗಿ ಹೇಗೆ ಮಾತನಾಡಬೇಕು ಎಂದು ಅವರಿಗೆ ಗೊತ್ತಾಗುತ್ತಿಲ್ಲ ಎಂದು ಕಾಣಿಸುತ್ತದೆ. ಹುಚ್ಚು ಹಿಡಿದ ಹಾಗೆ ಮಾತಾಡ್ತಾರೆ. ಇಂತಹ ಹುಚ್ಚಾಟವನ್ನು ಬಿಡಬೇಕು. ನಾವಿದಕ್ಕೆಲ್ಲಾ ಅವಕಾಶ ಕೊಡುವುದಿಲ್ಲ. ನಮ್ಮ ಸರ್ಕಾರ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಮೊರೆ ಹೋಗಿ ಅವರ ಸಿಎಂ ಸ್ಥಾನವನ್ನು ವಜಾಗೊಳಿಸಬೇಕು' ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!