Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Published : Dec 26, 2021, 09:48 AM ISTUpdated : Dec 26, 2021, 09:51 AM IST

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ (MES) ಸಂಘಟನೆಯ ನಿಷೇಧಕ್ಕಾಗಿ ಡಿ.31 ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು (ಡಿ. 26): ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ ಸಂಘಟನೆಯ ನಿಷೇಧಕ್ಕಾಗಿ ಡಿ.31ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಆದರೆ ಈ ಬಂದ್‌ ಬಗ್ಗೆ ಒಂದಷ್ಟು ಗೊಂದಲಗಳಿವೆ. ಕನ್ನಡ ಚಿತ್ರರಂಗ ನೈತಿಕ ಬೆಂಬಲ ನೀಡುವುದಾಗಿ ಹೇಳಿದೆ. ನಮಗೆ ನೈತಿಕ ಬೆಂಬಲ ಬೇಡ, ಬಾಹ್ಯ ಬೆಂಬಲ ಘೋಷಿಸಿ ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more