Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Published : Dec 26, 2021, 09:48 AM ISTUpdated : Dec 26, 2021, 09:51 AM IST

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ (MES) ಸಂಘಟನೆಯ ನಿಷೇಧಕ್ಕಾಗಿ ಡಿ.31 ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು (ಡಿ. 26): ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ ಸಂಘಟನೆಯ ನಿಷೇಧಕ್ಕಾಗಿ ಡಿ.31ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಆದರೆ ಈ ಬಂದ್‌ ಬಗ್ಗೆ ಒಂದಷ್ಟು ಗೊಂದಲಗಳಿವೆ. ಕನ್ನಡ ಚಿತ್ರರಂಗ ನೈತಿಕ ಬೆಂಬಲ ನೀಡುವುದಾಗಿ ಹೇಳಿದೆ. ನಮಗೆ ನೈತಿಕ ಬೆಂಬಲ ಬೇಡ, ಬಾಹ್ಯ ಬೆಂಬಲ ಘೋಷಿಸಿ ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more