Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Published : Dec 26, 2021, 09:48 AM ISTUpdated : Dec 26, 2021, 09:51 AM IST

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ (MES) ಸಂಘಟನೆಯ ನಿಷೇಧಕ್ಕಾಗಿ ಡಿ.31 ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು (ಡಿ. 26): ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ ಸಂಘಟನೆಯ ನಿಷೇಧಕ್ಕಾಗಿ ಡಿ.31ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಆದರೆ ಈ ಬಂದ್‌ ಬಗ್ಗೆ ಒಂದಷ್ಟು ಗೊಂದಲಗಳಿವೆ. ಕನ್ನಡ ಚಿತ್ರರಂಗ ನೈತಿಕ ಬೆಂಬಲ ನೀಡುವುದಾಗಿ ಹೇಳಿದೆ. ನಮಗೆ ನೈತಿಕ ಬೆಂಬಲ ಬೇಡ, ಬಾಹ್ಯ ಬೆಂಬಲ ಘೋಷಿಸಿ ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more