Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Karnataka Bandh: ಕನ್ನಡಪರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ, ಮೂಡದ ಒಮ್ಮತ

Published : Dec 26, 2021, 09:48 AM ISTUpdated : Dec 26, 2021, 09:51 AM IST

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ (MES) ಸಂಘಟನೆಯ ನಿಷೇಧಕ್ಕಾಗಿ ಡಿ.31 ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು (ಡಿ. 26): ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ನಾಡಧ್ವಜ ದಹನ ಮಾಡಿರುವ ಎಂಇಎಸ್‌ ಸಂಘಟನೆಯ ನಿಷೇಧಕ್ಕಾಗಿ ಡಿ.31ರಂದು ಕರೆದಿರುವ ಕರ್ನಾಟಕ ಬಂದ್‌ ಕೇವಲ ಕನ್ನಡಪರ ಸಂಘಟನೆಗಳ ಬಂದ್‌ ಅಲ್ಲ, ಇಡೀ ನಾಡಿನ ಸ್ವಾಭಿಮಾನಿ ಕನ್ನಡಿಗರ ಬಂದ್‌ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ ಹೇಳಿದ್ದಾರೆ.

ಆದರೆ ಈ ಬಂದ್‌ ಬಗ್ಗೆ ಒಂದಷ್ಟು ಗೊಂದಲಗಳಿವೆ. ಕನ್ನಡ ಚಿತ್ರರಂಗ ನೈತಿಕ ಬೆಂಬಲ ನೀಡುವುದಾಗಿ ಹೇಳಿದೆ. ನಮಗೆ ನೈತಿಕ ಬೆಂಬಲ ಬೇಡ, ಬಾಹ್ಯ ಬೆಂಬಲ ಘೋಷಿಸಿ ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more