ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

Published : Jul 28, 2023, 05:42 PM IST

ಉಡುಪಿ ಕಾಲೇಜಿನ ಟಾಯ್ಲೆಟ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ ಪ್ರಕರಣ ಇದೀಗ ರಾಜ್ಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣಾಗಿದೆ. ಆದರೆ ಸರ್ಕಾರ ಈ ಪ್ರಕರಣ ಬೆಳಕಿಗೆ ತಂದವರ ಮನೆಗೆ ದಾಳಿ ನಡೆಸುತ್ತಿದೆ. ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಈ ಘಟನೆಯಿಂದ ಹಿಂದೂ ಹೆಣ್ಣು ಮಕ್ಕಳು ಶಾಲೆಗೆ ಬರಲು ಭಯದ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ. 

ಬೆಂಗಳೂರು(ಜು.28) ಉಡುಪಿ ವಿಡಿಯೋ ಪ್ರಕರಣ ಹಾಗೂ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿಯಿಂದ ಹಿಂದೂ ಹೆಣ್ಣುಮಕ್ಕಳು ಶಾಲೆಗೆ ಬರುಲು ಭಯಪಡುವಂತ ವಾತಾವರಣ ನಿರ್ಮಾಣವಾಗಿದೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು ರಹಸ್ಯವಾಗಿ ವಿಡಿಯೋ ಮಾಡಿದ್ದಾರೆ. ಈ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ. ವಿಡಿಯೋ ಮಾಡಿದ್ದು ತಮಾಷೆಗಾಗಿ ಎಂದಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ಬೆಂಕಿ ಹಚ್ಚಿದವರು ಸಿದ್ದರಾಮಯ್ಯ ಸರ್ಕಾರಕ್ಕೆ ಅಮಾಯಕರಂತೆ ಕಾಣುತ್ತಿದ್ದಾರೆ. ಸದನದಲ್ಲಿ ಯಾರು ಇಲ್ಲದೆ ಇರುವಾಗ ಭಾಷಣ ಮಾಡುವ ಸಿದ್ದಾರಮಯ್ಯಗೆ ಇದೀಗ ಉಡುಪಿ ಪ್ರಕರಣ ತನಿಖೆ ಮಾಡಿಸುವ ಧಮ್ಮು ತಾಕತ್ತು ಇಲ್ಲವೇ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more